ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ, ನೂತನ ಎಸ್‌ಪಿ ಯಾಗಿ ಯತೀಶ್ ಎನ್.

Wednesday, July 3rd, 2024
DK-Sp

ಮಂಗಳೂರು : ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆದೇಶ ನೀಡಿದ್ದು ಈ ವರ್ಗಾವಣೆಗಳ ಪೈಕಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿ ಬಿ ರಿಷ್ಯಂತ್ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ, ಅಲ್ಲಿ ಅವರು ಈಗ ವೈರ್‌ಲೆಸ್ ವಿಭಾಗಕ್ಕೆ ಎಸ್‌ಪಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಮೇ 2023 ರಲ್ಲಿ ರಿಷ್ಯಂತ್ ಅವರು […]