Blog Archive

ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ : ಯೋಗಿ

Wednesday, March 7th, 2018
yogi-adithyanath

ಮಂಗಳೂರು: ‘ಕಾಂಗ್ರೆಸ್ ಪಾಲಿಗೆ ಕರ್ನಾಟಕ ಎಟಿಎಂ ಇದ್ದಂತೆ. ಕರ್ನಾಟಕದ ಪ್ರತಿ ಯೋಜನೆಯಿಂದ ಜನರ ದುಡ್ಡನ್ನು ಕಾಂಗ್ರೆಸಿಗರು ಲೂಟಿ ಮಾಡಿದ್ದಾರೆ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು. ಮಂಗಳೂರಿನಲ್ಲಿ ಬಿಜೆಪಿಯ ಜನಸುರಕ್ಷಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಂಗಳೂರಿನ ಕೇಂದ್ರ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಯಡಿಯೂರಪ್ಪ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹೊಸ ಅಲೆ ಎದ್ದಿದೆ. ಈಶಾನ್ಯದ ಮೂರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ತ್ರಿಪುರಾ, ನಾಗಾಲ್ಯಾಂಡಲ್ಲಿ ಕಾಂಗ್ರೆಸ್ […]

ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ: ಸುಳ್ಯದಲ್ಲಿ ಪಾದಯಾತ್ರೆ

Monday, March 5th, 2018
chalo

ಮಂಗಳೂರು : ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆಯು ಇಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ಪ್ರವೇಶಿಸಿದ್ದು ಇಲ್ಲಿ ಪಾದಯಾತ್ರೆ ನಡೆಸಲಾಯಿತು. ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆಯಿಂದಾಗಿ ಕರ್ನಾಟಕದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ವ್ಯವಸ್ಥಿತ ಹತ್ಯೆಯಾಗುತ್ತಿದೆ ಎಂದು ಆಪಾದಿಸಿ ಬಿಜೆಪಿ ಮಾ. 3 ರಿಂದ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ ಆರಂಭಿಸಿದೆ. ಮಾ. 3 ರಂದು ಅಂಕೋಲಾ ಮತ್ತು ಕುಶಾಲನಗರದಿಂದ ಹೊರಟ ಜನಸುರಕ್ಷಾ ಯಾತ್ರೆ ಮಾ. 6 ರಂದು ಮಂಗಳೂರು ತಲುಪಲಿದೆ. ಮಂಗಳೂರಿನಲ್ಲಿ ನಡೆಯುವ […]

ಮಂಗಳೂರು: ಜನರಕ್ಷಾ ಯಾತ್ರೆಯಲ್ಲಿ ಯುಪಿ ಸಿಎಂಗೆ ಅದ್ದೂರಿ ಸ್ವಾಗತ

Wednesday, October 4th, 2017
yogi UP CM

ಮಂಗಳೂರು: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರ ಸಾಲು ಸಾಲು ಹತ್ಯೆಯನ್ನು ಖಂಡಿಸಿ ಕಣ್ಣೂರಿನ ಪಯ್ಯನೂರಿನಲ್ಲಿ ಹಮ್ಮಿಕೊಂಡಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಡರಾತ್ರಿ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ ಸುಮಾರು 11.45ರ ಹೊತ್ತಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಯೋಗಿ ಅವರನ್ನ ದ.ಕ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದರು. ಈ ವೇಳೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಮತ್ತು ಬಿಜೆಪಿ ಅಭಿಮಾನಿಗಳು ಕೂಡ ಸೇರಿದ್ದರು. ಬಳಿಕ ಯೋಗಿ ಅಲ್ಲಿಂದ ನೇರವಾಗಿ ರಸ್ತೆ […]