Blog Archive

ಸಿದ್ದರಾಮಯ್ಯ ಅವರು ಏನು ಹೇಳುತ್ತಾರೋ ಅದರಂತೆ ಮಾಡುತ್ತೇವೆ: ಸಚಿವ ರಮೇಶ್ ಜಾರಕಿಹೊಳಿ

Wednesday, June 27th, 2018
ramesh

ಮಂಗಳೂರು: ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ತಂಡ ಧರ್ಮಸ್ಥಳಕ್ಕೆ ಆಗಮಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಸಚಿವರು ನಮ್ಮ ನಾಯಕರನ್ನು ಭೇಟಿ ಆಗಲು ಬಂದಿದ್ದೇನೆ. ಏನು ವಿಶೇಷಯಿಲ್ಲ.ಅವರ ಆರೋಗ್ಯ ವಿಚಾರಿಸಲು ಹೋಗುತ್ತಿದ್ದೇವೆ ಎಂದರು,ನಾನು ಮತ್ತು 8 ಜನ ಶಾಸಕರು ಬಂದಿದ್ದೇವೆ. ಬಜೆಟ್ ವಿಚಾರದಲ್ಲಿ ಇರುವ ಅಸಮಾಧಾನವನ್ನು ಸಿದ್ದರಾಮಯ್ಯ ಮತ್ತು ಸಿಎಂ ಕುಮಾರಸ್ವಾಮಿ ಅವರು ಮಾತನಾಡಿ ಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರು ಏನು ಹೇಳುತ್ತಾರೋ ಅದರಂತೆ ಮಾಡುತ್ತೇವೆ ಎಂದು ಸಚಿವ ಜಾರಕಿಹೊಳಿ ಹೇಳಿಕೆ ನೀಡಿದ್ದಿದಾರೆ. ಅಥಣಿ ಶಾಸಕ ಮಹೇಶ್ ಕಮಟಳ್ಳಿ, […]