Blog Archive

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ: ಜಿ.ಟಿ.ದೇವೆಗೌಡ

Saturday, October 27th, 2018
g-t-devegowda

ಶಿವಮೊಗ್ಗ: ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರೂ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೆಗೌಡ ಹೇಳಿದ್ದಾರೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ಬದಲಾವಣೆ ಸಹಜ, ರಾಜಕೀಯ ಹರಿಯುವ ನೀರು ಇದ್ದಂತೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮೇ ತಿಂಗಳಲ್ಲಿ ಸಂಸದ ಸ್ಥಾನಕ್ಕೆ ಮೂರು ಜನ ರಾಜೀನಾಮೆ ನೀಡಿದ್ರು. ರಾಜೀನಾಮೆ ನೀಡಿದ 6 ತಿಂಗಳ ನಂತರ ಚುನಾವಣೆ ಘೋಷಣೆ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗ […]

ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಯ ಹಿಂದೆ ಸಂಘಪರಿವಾರದ ಪಾತ್ರವಿದೆ : ಮುನೀರ್ ಕಾಟಿಪಳ್ಳ

Wednesday, January 17th, 2018
munir-katipalla

ಮಂಗಳೂರು: ಜಿಲ್ಲೆಯಲ್ಲಿ ನಡೆಯುವ ಪ್ರತೀಕಾರದ ಕೊಲೆಯ ಹಿಂದೆ ರಾಜಕೀಯ ಪಕ್ಷಗಳ ಹುನ್ನಾರವಿದೆ. ಧರ್ಮದ ಆಧಾರದಲ್ಲಿ ಜನರನ್ನು ಧ್ರುವೀಕರಿಸುವ ಕೆಲಸವಾಗುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ. ಅವರು ಇಂದು ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಎಡ ಮತ್ತು ಜಾತ್ಯತೀತ ಪ್ರಜಾಪ್ರಭುತ್ವ ಸಂಘಗಳಿಂದ ನಡೆದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಇದನ್ನು ಸಮಾಜ ಸಂಘಟಿತವಾಗಿ ಪ್ರತಿರೋಧಯೊಡ್ಡಬೇಕಾಗಿದೆ. ಸಾಂಕೇತಿಕ ಸೌಹಾರ್ದದಿಂದ ಶಾಂತಿ ಸ್ಥಾಪಿಸುವುದಕ್ಕಿಂತ ಮುಖ್ಯವಾಗಿ ಜಾತ್ಯತೀತ ಸೌಹಾರ್ದ ನಂಬಿಕೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯವಿದೆ ಎದು […]

ನಾನೂ ಒಂದು ದಿನ ಪ್ರಧಾನಿ ಆಗಿಯೇ ಆಗುತ್ತೇನೆ: ಹುಚ್ಚ ವೆಂಕಟ್‌‌‌

Friday, January 12th, 2018
Huccha-venkat

ಮಂಗಳೂರು: ಮುಂಬರುವ ಚುನಾವಣೆಯಲ್ಲಿ ಹೊಸ ಪಕ್ಷದೊಂದಿಗೆ ರಾಜಕೀಯಕ್ಕೆ ಇಳಿಯಲು ಬಯಸಿದ್ದೆ. ಆದರೆ ತಂದೆ ಒಪ್ಪಿಗೆ ನೀಡಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ತಂದೆಯನ್ನು ಒಪ್ಪಿಸಿ ರಾಜಕೀಯ ಪ್ರವೇಶ ಮಾಡಲಿದ್ದೇನೆ. ನನಗೆ 60 ವರ್ಷ ಆಗುವ ವೇಳೆಗೆ ನಾನೂ ಒಂದು ದಿನ ಪ್ರಧಾನಿ ಆಗಿಯೇ ಆಗುತ್ತೇನೆ ಎಂದು ಹುಚ್ಚ ವೆಂಕಟ್ ಹೇಳಿದರು. ತಮ್ಮ ‘ಡಿಕ್ಟೇಟರ್’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ನಕಲಿ ಮತ ಹಾಕದಂತೆ ಜನತೆಗೆ ಮನವಿ ಮಾಡಿದರು. ಅಲ್ಲದೆ ಹಣ, ಸೀರೆ, ಹೆಂಡಕ್ಕಾಗಿ ತಮ್ಮನ್ನು ತಾವು ಮಾರಿಕೊಳ್ಳಬಾರದು […]

ಎತ್ತಿನ ಹೊಳೆ ಯೋಜನೆಯಲ್ಲಿ ಯಾರು ಕೂಡ ರಾಜಕೀಯ ಮಾಡಬಾರದು: ಪ್ರಭಾಕರ್‌ ಭಟ್‌

Thursday, January 5th, 2017
Prabhakara Bhat

ಮಂಗಳೂರು: ಎತ್ತಿನಹೊಳೆ ಯೋಜನೆಗೆ ಬಿಜೆಪಿ ಬೆಂಬಲವಿದೆ ಎಂದು ಬಿಎಸ್‌ವೈ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್‌ ಭಟ್‌, ಯಡಿಯೂರಪ್ಪ ಏನು ಹೇಳಿದ್ದಾರೆ ಎನ್ನುವುದು ನಂಗೆ ಗೊತ್ತಿಲ್ಲ. ಆದರೆ ಎತ್ತಿನ ಹೊಳೆ ಯೋಜನೆಯಲ್ಲಿ ಯಾರು ಕೂಡ ರಾಜಕೀಯ ಮಾಡಬಾರದು ಎಂದು ಹೇಳಿದರು. ಇಂದು ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ವಿಷಯವಾಗಿ ನಾನು ಯಡಿಯೂರಪ್ಪರ ಜತೆ ಮಾತನಾಡುತ್ತೇನೆ. ಕಳೆದ ವರ್ಷ ಬೇಸಿಗೆಯಲ್ಲಿ ಮಂಗಳೂರಿನ ಜನತೆ ನೀರಿನ ಸಮಸ್ಯೆಯಿಂದ ಬಳಲಿದ್ದಾರೆ. ಜೀವನದಿ ನೇತ್ರಾವತಿ ಬತ್ತಿ ಹೋಗಬಾರದು ಎಂಬುದು […]

ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಲು ಸಮಿತಿ ರಚನೆ

Saturday, August 6th, 2016
Medical-collage

ಪುತ್ತೂರು: ತಾಲೂಕಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು ಎಂಬ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ರಾಜಕೀಯ ಮರೆತು ಎಲ್ಲರೂ ಒಂದಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಹಕರಿಸಬೇಕು. ಇದಕ್ಕಾಗಿ ವೇದಿಕೆ ಹಾಗೂ ಹೋರಾಟ ಸಮಿತಿಯೂ ರಚನೆಯಾಗಿದೆ. ಶುಕ್ರವಾರ ಪುತ್ತೂರಿನ ಮಾದೈ ದೇವುಸ್ ಚರ್ಚ್‍ ಸಭಾಂಗಣದಲ್ಲಿ ಪುತ್ತೂರು ಕೆನರಾ ಮತ್ತು ವಾಣಿಜ್ಯ ಸಂಘದ ಆಶ್ರಯದಲ್ಲಿ ನಾಗರಿಕರ ಸಮಾಲೋಚನಾ ಸಭೆ ನಡೆಯಿತು. ಈ ಸಭೆಯಲ್ಲಿ ಶಾಸಕರ ಗೌರವಾಧ್ಯಕ್ಷತೆಯಲ್ಲಿ ಹೋರಾಟ ಸಮಿತಿ ರಚನೆ ಮಾಡಿ ಘೋಷಿಸಲಾಯಿತು. ಸರ್ಕಾರಿ ಮೆಡಿಕಲ್ ಕಾಲೇಜಿಗೆಂದೇ ಪುತ್ತೂರಿನಲ್ಲಿ 40 ಎಕರೆ […]

ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆ ಕೆ.ಜಯಪ್ರಕಾಶ್ ಹೆಗ್ಡೆ ಭಾರಿ ಅಂತರದ ಗೆಲುವು

Wednesday, March 21st, 2012
Jayaprakash Hegde Wins

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರು 45,724 ಮತಗಳ ಭರ್ಜರಿ ಅಂತರದೊಂದಿಗೆ ಗೆಲುವು ಸಾಧಿಸುವ ಮೂಲಕ, ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರನ್ನು ಸೋಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರು 3,98,723 ಮತಗಳನ್ನು ಪಡೆದರೆ, ಬಿಜೆಪಿಯ ಸುನೀಲ್ ಕುಮಾರ್ 3,52,999 ಮತ ಗಳಿಸಿ ಪರಾಜಯಗೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಭೋಜೇಗೌಡ 72, 080 ಮತ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಇಂದು ಬೆಳಿಗ್ಗೆ 8ಗಂಟೆಗೆ ಮತ ಎಣಿಕೆ ಆರಂಭಗೊಂಡಾಗ ಪ್ರಥಮ […]