Blog Archive

ಅನುಪಮಾ ಶೆಣೈ ಯೂ ಟರ್ನ್ : ರಾಜೀನಾಮೆ ಹಿಂಪಡೆಯಲು ಸಿಎಂಗೆ ಪತ್ರ

Monday, September 19th, 2016
anupama

ಮಂಗಳೂರು: ಕೂಡ್ಲಿಗಿ ಡಿವೈಎಸ್‌ಪಿ ಹುದ್ದೆಗೆ ನೀಡಿದ ರಾಜೀನಾಮೆ ಹಿಂಪಡೆಯುವುದಾಗಿ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ. ಆ. 29ಕ್ಕೆ ಪತ್ರ ಬರೆಯಲಾಗಿದ್ದರೂ ಪರಿಶೀಲಿಸಲಾಗುತ್ತಿದೆ ಎಂದಷ್ಟೇ ಉತ್ತರ ಬಂದಿದೆ ಎಂದು ಕೂಡ್ಲಿಗಿ ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ತಿಳಿಸಿದ್ದಾರೆ. ಯುವ ಬ್ರಿಗೇಡ್‌ ದ.ಕ. ಜಿಲ್ಲಾ ಘಟಕದ ವತಿಯಿಂದ ನಗರದ ಟಿ.ವಿ. ರಮಣ ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆದ “ಹೈದರಾಬಾದ್‌ ಸ್ವಾತಂತ್ರ್ಯ ಸಂಘರ್ಷ: ಹೈದರಾಬಾದ್‌ ಮುಕ್ತಿ ದಿವಸ್‌’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜೀನಾಮೆ ಹಿಂಪಡೆಯುವ ಕುರಿತು ಪತ್ರ ಬರೆದ ಅನಂತರ ಮುಖ್ಯಮಂತ್ರಿಯವರೇ […]

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಂ.ಜಿ.ಹೆಗಡೆ

Saturday, March 23rd, 2013
Nagaraj Shetty, MG Hegde resign

ಮಂಗಳೂರು : ಜಾತ್ಯಾತೀತ ಜನತಾದಳದ ಕರಾವಳಿ ಭಾಗದ ಪ್ರಮುಖ ಮುಖಂಡರಾದ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ನಾಗರಾಜ ಶೆಟ್ಟಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಜಿ.ಹೆಗಡೆ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಸ್ಲಂ ಹಾಗೂ ಜಿಲ್ಲ ಪ್ರಧಾನ ಕಾರ್ಯದರ್ಶಿ ಶಶಿರಾಜ್ ಶೆಟ್ಟಿ ಪಕ್ಷದ ಜಿಲ್ಲಾಧ್ಯಕ್ಷ ಎಂ.ಬಿ.ಸದಾಶಿವ ರವರ ಬಗ್ಗೆ ಸಭೆಯೊಂದರಲ್ಲಿ ಅಸಮಧಾನ ವನ್ನು ವ್ಯಕ್ತಪಡಿಸಿದರ ಹಿನ್ನಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹೆಚ್. ಡಿ. ಕುಮಾರ ಸ್ವಾಮಿಯವರು ಈ ಇಬ್ಬರನ್ನು ಪಕ್ಷದಿಂದ ಉಚ್ಚಾಟಿಸಿದ್ದರು. ರಾಜ್ಯಾಧ್ಯಕ್ಷರ […]

ಬಿಜೆಪಿ :ಶಾಸಕ ಸ್ಥಾನಕ್ಕೆ ಬಿ ಎಸ್ ವೈ ರಾಜೀನಾಮೆ

Friday, November 30th, 2012
Yeddyurappa resignation

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಳೆದ ಕೆಲವು ತಿಂಗಳುಗಳಿಂದ ಮೂಡಿದ್ದ ಕುತೂಹಲಗಳಿಗೆ ಕೊನೆಗೂ ತೆರೆ ಎಳೆದಿದ್ದಾರೆ. ಸುಮಾರು 40 ವರ್ಷಗಳ ಕಾಲ ಭಾರೀ ಪರಿಶ್ರಮ ಪಟ್ಟು ತಾನೇ ಕಟ್ಟಿದ ಮನೆಯಿಂದ ಯಡಿಯೂರಪ್ಪ ಹೊರ ನಡೆದಿದ್ದಾರೆ. ಮಧ್ಯಾಹ್ನ 1.00 ಗಂಟೆಯ ಸುಮಾರಿಗೆ ವಿಧಾನಸೌಧಕ್ಕೆ ತೆರಳಿದ ಯಡಿಯೂರಪ್ಪ ಸ್ಪೀಕರ್ ಬೋಪಯ್ಯಗೆ ತನ್ನ ರಾಜೀನಾಮೆಯನ್ನು ಸಲ್ಲಿಸಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ರಾಜೀನಾಮೆ ನೀಡುವುದಕ್ಕೂ ಮುನ್ನ ಯಡಿಯೂರಪ್ಪ ಫ್ರೀಡಂ ಪಾರ್ಕ್ ನಲ್ಲಿ ತನ್ನ […]

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಬೇಕು : ಬಿ.ಪಿ.ಹರೀಶ್

Thursday, February 23rd, 2012
Yeddyurappa

ಬೆಂಗಳೂರು : ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಎಲ್ಲ ಶಾಸಕರು, ಸಚಿವರು, ಸಂಸದರಿಗೆ ಕರೆದ ಔತಣಕೂಟದಲ್ಲಿ ಅವರ ಬಲಗೈಬಂಟ ಶಾಸಕ ಬಿ.ಪಿ.ಹರೀಶ್ ಅವರು ಪಕ್ಷದ ಹಿತದೃಷ್ಟಿಯಿಂದ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಮಖ್ಯಮಂತ್ರಿಯಾಗಬೇಕು ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಮತ್ತೆ ಅಂತಃ ಕಲಹ ಆರಂಭಗೊಂಡಂತಾಗಿದೆ. ಸದಾನಂದ ಗೌಡರಿಂದ ಬಿಜೆಪಿ ಪಕ್ಷ ನಾಶವಾಗುತ್ತಿದೆ. ಬಿಜೆಪಿಯನ್ನು ಒಗ್ಗಟ್ಟಿನಲ್ಲಿಡಲು ಮುಖ್ಯಮಂತ್ರಿಗೆ ಸಾಧ್ಯವಿಲ್ಲ. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು’ ಡಿ.ವಿ.ಸದಾನಂದ ಗೌಡರು ಜೆಡಿಎಸ್ ಋಣ ತೀರಿಸುತ್ತಿದ್ದಾರೆ. ಅವರೇ ಮುಖ್ಯಮಂತ್ರಿಯಾಗಿ […]

ಜೆಡಿಎಸ್ ಶಾಸಕ ಎಂ.ಸಿ.ಅಶ್ವತ್ಥ ರಾಜೀನಾಮೆ

Friday, October 15th, 2010
ಎಂ.ಸಿ.ಅಶ್ವತ್ಥ

ಬೆಂಗಳೂರು : ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಅಶ್ವತ್ಥ ಅವರು ಸ್ಪೀಕರ್ ಕೆ.ಜಿ.ಬೋಪಯ್ಯ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಚನ್ನಪಟ್ಟಣ ಶಾಸಕ ಎಂ.ಸಿ.ಅಶ್ವತ್ಥ ಗುರುವಾರ ಈ ನಿರ್ಧಾರ ಕೈಗೊಂಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ತಮಿಳುನಾಡು ಪ್ರವಾಸದಲ್ಲಿದ್ದೆ. ಹಾಗಾಗಿ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಪಕ್ಷದ ನಾಯಕರಿಂದ ತನಗೆ ಯಾವುದೇ ತೊಂದರೆ ಇಲ್ಲ. ಇದೀಗ ನನ್ನ ವೈಯಕ್ತಿಕ ಕಾರಣದಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ. ಅ.11ರಂದು ನಡೆದ ವಿಶ್ವಾಸಮತ ಯಾಚನೆಗಾಗಲಿ, ಅ.14ರಂದು ನಡೆದು […]

ಬಿಜೆಪಿ ಸರಕಾರ ಇಕ್ಕಟ್ಟಿನಲ್ಲಿ 20 ಮಂದಿ ಬಿಜೆಪಿ ಶಾಸಕರ ಬೆಂಬಲ ವಾಪಸ್

Wednesday, October 6th, 2010
yeddyurappa

ಬೆಂಗಳೂರು : ಬಂಡಾಯದ ಬಾವುಟ ಹಾರಿಸಿರುವ  20 ಮಂದಿ ಬಿಜೆಪಿ ಶಾಸಕರು ಸರಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲ ಹಂಸರಾಜ್ ಭಾರದ್ವಾಜ್‌ಗೆ ಸಲ್ಲಿಸಿದ್ದಾರೆ. ಆರು ಪಕ್ಷೇತರ ಶಾಸಕರು ಸೇರಿದಂತೆ ಒಟ್ಟು 20 ಮಂದಿ  ಬಿಜೆಪಿ ಶಾಸಕರು ಪಕ್ಷೇತರ ಸಚಿವ ನರೇಂದ್ರ ಸ್ವಾಮಿ ಮೂಲಕ ಬೆಂಬಲ ವಾಪಸ್ ಪಡೆದ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಿದ್ದಾರೆ. ಕಮಲದ  ಭಿನ್ನಮತ ಉಂಟು ಮಾಡಲು ಸಫಲರಾಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ  ಎಚ್ ಡಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ […]

ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

Tuesday, September 21st, 2010
ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ರಾಜೀನಾಮೆ

ಬೆಂಗಳೂರು : ಚಿಕ್ಕಮಗಳೂರು ಶಾಸಕರಾಗಿ ಮೂರು ಬಾರಿ ಆಯ್ಕೆಯಾಗಿದ್ದ ಶಾಸಕ ಸಿ.ಟಿ.ರವಿ ಅಸಮಾಧಾನದಿಂದ ಶಾಸಕ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಗೊಂಡಿದೆ. ಚಿಕ್ಕಮಗಳೂರಿನಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಕೂಡ ಯಾವುದೇ ಬೆಲೆ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಸಿ.ಟಿ.ರವಿ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಅವರಿಗೆ ಇಂದು ಬೆಳಿಗ್ಗೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟ ಪುನಾರಚನೆ ಕುರಿತಾಗಿ ಹೈಕಮಾಂಡ್ ಜೊತೆ ಮಾತುಕತೆ […]