ಕಟೀಲು ದೇವಿಗೆ ಅವಹೇಳನ ಮಾಡಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಬೇಕು: ಐವನ್ ಡಿ’ಸೋಜಾ
Monday, September 12th, 2016ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕಟೀಲು ದೇವಿಗೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಶೀಘ್ರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಆತ ಪ್ರಕರಣದ ಪ್ರಮುಖ ಆರೋಪಿಗಳ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಆದುದರಿಂದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸುವಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಈ ಬಗ್ಗೆ ನಾನು ಈಗಾಗಲೇ ಮುಖ್ಯಮಂತ್ರಿ […]