ಗಲಭೆಗೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ : ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್
Tuesday, December 24th, 2019ಮಂಗಳೂರು : ನಗರದ ಕೆಪಿಸಿಸಿ ಕಚೇರಿಯಲ್ಲಿ ಡಿ.24 ರ ಮಂಗಳವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಗಲಭೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿದ್ದಾರೆ. ” ಗಲಭೆಯಲ್ಲಿ ಎಂಟು ಮಂದಿ ಗಾಯಗೊಂಡು, ಇಬ್ಬರು ಅಮಾಯಕರು ಸಾವನ್ನಪ್ಪಿದ್ದಾರೆ. ನಾನು ಮೃತರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯೂ ದೇಶದಾದ್ಯಂತ 25 ಕ್ಕೂ ಹೆಚ್ಚು ಜೀವಗಳನ್ನು ಬಲಿಪಡೆದಿದೆ. ಗಲಭೆಯ ಘಟನೆಗಳಾದಾಗ ಇಷ್ಟು ತುರ್ತಾಗಿ ಗೋಲಿಬಾರ್ ಮಾಡಿರುವ ಘಟನೆ ರಾಜ್ಯದ ಇತಿಹಾಸದಲ್ಲೇ ಇಲ್ಲ, ಪ್ರತಿಭಟನಾಕಾರರನ್ನು ನಿಯಂತ್ರಿಸಲು […]