ಯುವ ಜನರಿಗೆ ಸ್ವಾಮಿ ವಿವೇಕಾನಂದರು ಆದರ್ಶ : ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ

Monday, January 13th, 2020
appacchu

ಮಡಿಕೇರಿ : ಯುವ ಜನರಿಗೆ ಸ್ವಾಮಿ ವಿವೇಕಾನಂದರು ಆದರ್ಶ ಆದ್ದರಿಂದ ಯುವ ಜನರು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಿಳಿದು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವಂತಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ತ್ರಿನೇತ್ರ ಯುವಕ ಸಂಘ […]

ನಾಳೆ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ -2020

Saturday, January 11th, 2020
swami-vivekananda

ಮಂಗಳೂರು : ಭಾರತ ಸರ್ಕಾರ 1885ರಿಂದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಘೋಷಿಸಿ ರಾಷ್ಟ್ರದಾದ್ಯಂತ ಆಚರಿಸುತ್ತಿಸುತ್ತಾ ಬರುತ್ತಿದೆ. ಯುವಜನತೆಗಾಗಿ ಅನೇಕಾನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಮಂಗಳೂರು ರಾಮಕೃಷ್ಣ ಮಿಷನ್ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜನವರಿ 12, ಭಾನುವಾರದಂದು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9.30 ರಿಂದ ಅಪರಾಹ್ನ 2.00ಗಂಟೆಯವರೆಗೆ ಜರುಗುವ ಈ ಕಾರ್ಯಕ್ರಮವನ್ನು ಮಂಗಳೂರು ನಗರದ ಪೋಲಿಸ್ ಆಯುಕ್ತ ಡಾ. ಪಿ ಎಸ್ ಹರ್ಷಾ ಅವರು ಉದ್ಘಾಟಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಡಾ. ರಾಜಶೇಖರ್ ಹೆಬ್ಬಾರ್ ಪ್ರಾಚಾರ್ಯರು ಸರ್ಕಾರಿ […]