ದೇಶದ ಉನ್ನತ್ತಿಗೆ ವಿಜ್ಞಾನ ತಂತ್ರಜ್ಞಾನ ಅಗತ್ಯ : ಬಿ.ಆರ್. ಗುರುಪ್ರಸಾದ್
Friday, March 2nd, 2018ಮಂಗಳೂರು: ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು ಜನರಿಗೆ ಅರಿವು ನೀಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ದೇಶದ ಅಭಿವೃದ್ಧಿಗೆ ಇದು ಅತ್ಯಗತ್ಯ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿ ಬಿ.ಆರ್. ಗುರುಪ್ರಸಾದ್ ಹೇಳಿದರು. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೊ ಸೊಸೈಟಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರದ ಸಹಯೋಗದೊಂದಿಗೆ ನಗರದ ಪಿಲಿಕುಳ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿಯಲ್ಲಿರುವ ಪ್ರತಿಯೊಂದು ವಸ್ತುವು ಮುಂದಿನ ಮನುಕುಲಕ್ಕೆ ದೊರೆಯುವಂತಾಗಬೇಕು. […]