ರೆಡ್ ಅಲಟ್೯ ಜಿಲ್ಲೆಗಳಲ್ಲಿ ಸರ್ಕಾರದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳು: ಸಚಿವ ಆರ್. ಅಶೋಕ್
Thursday, July 7th, 2022
ಮಂಗಳೂರು : ರೆಡ್ ಅಲರ್ಟ್ ಘೋಷಣೆಯಾಗಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಸರ್ಕಾರದಿಂದ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಹಾಗೂ ಮುಖ್ಯಮಂತ್ರಿಗಳು, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳೊಂದಿಗೂ ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ಅವರು ತಿಳಿಸಿದರು. ಅವರು ಜು.7ರ ಗುರುವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಮುಂದೆ ಕಡಲ್ಕೊರೆತ […]