ಪಿಸಿಯೋಥೆರಪಿ ಚಿಕಿತ್ಸೆಗೆ ತಂತ್ರಜ್ಞಾನದ ಕೊಡುಗೆ ಗಮನಾರ್ಹ” : ತೆಲಂಗಾಣ ಸಚಿವ ಡಿ. ಶ್ರೀಧರ್ ಬಾಬು

Friday, September 27th, 2024
AJ-Hospital

ಮಂಗಳೂರು: “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಪಿಸಿಯೋಥೆರಪಿ ಕಾನ್ಫರೆನ್ಸ್ ”ಕಾನ್ಫ್ಲುಯೆನ್ಸ್-2024“ ಅನ್ನು ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಅವರು ಶುಕ್ರವಾರ ಉದ್ಘಾಟಿಸಿದರು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಅವರು, “ಎಜೆ ಪಿಸಿಯೋಥೆರಪಿ ಕೇಂದ್ರವು 30 ವರ್ಷಗಳ ಸಾರ್ಥಕ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಬಂದಿದೆ. ಇದಕ್ಕಾಗಿ ಸ್ಥಾಪಕರಾದ ಎ.ಜೆ. ಶೆಟ್ಟಿ ಅವರನ್ನು ಅಭಿನಂದಿಸುತ್ತೇನೆ. ದೇಶದ ಬೇರೆ ಬೇರೆ ಭಾಗಗಳಿಂದ […]