Blog Archive

ಲವ್ ಜಿಹಾದ್: ಭಜರಂಗದಳ ಕಾರ್ಯಕರ್ತನ ಬಂಧನ

Friday, January 19th, 2018
love-jihad

ಮಂಗಳೂರು: ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವೀಸ್ಟ್ ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿ ಪೊಲೀಸರು ಮಂಗಳೂರಿನ ಬಜರಂಗದಳದ ಕಾರ್ಯಕರ್ತನೊಬ್ಬನನ್ನು ಬಂಧಿಸಿದ್ದಾರೆ. ಕಾಸರಗೋಡು ಮೂಲದ ಶ್ರೀಮಂತ ಉದ್ಯಮಿಯೊಬ್ಬರ ಪುತ್ರಿ ರೇಷ್ಮಾ ಮುಂಬೈ ನ ಇಕ್ಬಾಲ್ ಚೌಧರಿ ಎಂಬವರೊಂದಿಗೆ ಕಾಣೆಯಾಗಿದ್ದರು. ಇದು ಲವ್ ಜಿಹಾದ್ ಪ್ರಕರಣ ಎಂದು ರೇಷ್ಮಾ ಹೆತ್ತವರು ಹಾಗು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದು ಇತ್ತಿಚೆಗೆ ಭಾರಿ ಸುದ್ದಿಯಾಗಿತ್ತು. ಆದರೆ ಒಂದೆಡೆ ರೇಷ್ಮಾ ಹೆತ್ತವರು ಇದು ಲವ್ […]

ಕಾನೂನು ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣದಲ್ಲಿ ಟ್ವಿಸ್ಟ್

Wednesday, January 3rd, 2018
Reshma

ಮಂಗಳೂರು: ಮಂಗಳೂರಿನಲ್ಲಿ ಬೆಳಕಿಗೆ ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿ ರೇಷ್ಮಾ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವೀಸ್ಟ್ ಸಿಕ್ಕಿದೆ. ಕಾಸರಗೋಡು ಮೂಲದ ಹಿಂದೂ ಸಂಘಟನೆಯ ಮುಖಂಡರೊಬ್ಬರ ಪುತ್ರಿ ರೇಷ್ಮಾ ಮುಂಬೈನ ಇಕ್ಬಾಲ್ ಚೌಧರಿ ಎಂಬವರೊಂದಿಗೆ ಕಾಣೆಯಾಗಿದ್ದು ಇದು ‘ಲವ್ ಜಿಹಾದ್’ ಪ್ರಕರಣ ಎಂದು ರೇಷ್ಮಾ ಹೆತ್ತವರು ಹಾಗು ಹಿಂದೂ ಸಂಘಟನೆಗಳ ಮುಖಂಡರು ಆರೋಪಿಸಿದ್ದರು. ಮಂಗಳೂರಲ್ಲಿ ಶಂಕಿತ ಲವ್ ಜಿಹಾದ್ ಪ್ರಕರಣ, ಎನ್ಐಎ ತನಿಖೆಗೆ ಆಗ್ರಹ ಆದರೆ ಈಗ ಈ ಶಂಕಿತ ಲವ್ ಜಿಹಾದ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು […]

ಜನವರಿ 3 ರಿಂದ ಲವ್ ಜಿಹಾದ್ ವಿರುದ್ಧ ಜಾಗೃತಿ ಅಭಿಯಾನ

Tuesday, January 2nd, 2018
Love-jihad

ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಯುವ ವಿಭಾಗ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ ಜನಜಾಗೃತಿ ಅಭಿಯಾನವನ್ನು ಜನವರಿ 3 ರಿಂದ 15 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಮಾಹಿತಿ ನೀಡಿದ್ದಾರೆ. ಮಂಗಳೂರಲ್ಲಿ ಶಂಕಿತ ಲವ್ ಜಿಹಾದ್ ಪ್ರಕರಣ, ಎನ್ಐಎ ತನಿಖೆಗೆ ಆಗ್ರಹ ವಾರ್ಡ್, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮಕ್ಕೊಂದು ಸಮಿತಿ ರಚಿಸಿ, ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದ ಅವರು ಲವ್ ಜಿಹಾದ್ ವಿರೋಧಿಸಿ, […]

ಮಂಗಳೂರು ವಿದ್ಯಾರ್ಥಿನಿ ನಾಪತ್ತೆ… ಲವ್‌ ಜಿಹಾದ್‌ ಶಂಕೆ

Tuesday, January 2nd, 2018
SDM-college

ಮಂಗಳೂರು: ಇತ್ತೀಚಿಗಷ್ಟೆ ಮದುವೆ ಮನೆಯಿಂದ ಪರಾರಿಯಾದ ಘಟನೆ ಹಸಿಯಾಗಿರುವಾಗಲೇ ಮತ್ತೊಂದು ಲವ್‌ ಜಿಹಾದ್ ಪ್ರಕರಣ ನಡೆದಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿನಿಯೊಬ್ಬಳು ಕಳೆದ 5 ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಈಕೆ ಇಕ್ಬಾಲ್ ಎಂಬಾತನೊಂದಿಗೆ ಮುಂಬೈಗೆ ತೆರಳಿರಬಹುದು ಎಂದು ಆಕೆಯ ಪಾಲಕರು ಶಂಕಿಸಿದ್ದಾರೆ. ಕಾಸರಗೋಡಿನ ಹಿಂದು ಸಂಘಟನೆಯ ಮುಖಂಡರೊಬ್ಬರ ಪುತ್ರಿ ಮಂಗಳೂರಿನಲ್ಲಿ ಕಾನೂನು ಪದವಿ ಓದುತ್ತಿದ್ದು, ಐದು ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ. ಈಕೆಗೆ ಮೂರು ವರ್ಷಗಳ ಹಿಂದೆ ಫೇಸ್‌ಬುಕ್ ಮೂಲಕ ಮುಂಬೈನ ಮನ್ಖದರ್‌ ಎಂಬಲ್ಲಿನ ಇಕ್ಬಾಲ್ […]

ಲವ್ ಜಿಹಾದ್ ಗುಲ್ಲು… ಮೆಹಂದಿ ಮುನ್ನ ಓಡಿಹೋಗಿದ್ದ ವಧು ಜೈಲಿನಿಂದ ರಿಲೀಸ್

Saturday, December 30th, 2017
priyanka

ಮಂಗಳೂರು: ಮದುವೆಯ ಮೆಹಂದಿ ಮುನ್ನಾ ದಿನ ಪ್ರಿಯಕರನ ಜೊತೆ ನಾಪತ್ತೆಯಾಗಿ, ಲವ್ ಜಿಹಾದ್ ಎಂದು ಶಂಕಿಸಲ್ಪಟ್ಟ ಪ್ರಕರಣದ ವಧು ಶುಕ್ರವಾರ ಮಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆಹಾರದಲ್ಲಿ ಅಮಲಿನ ಪದಾರ್ಥ ಹಾಕಿ ಮನೆಯವರಿಗೆ ನೀಡಿದ್ದ ಆರೋಪದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ವಧು ಜೈಲಿನಿಂದ ಹೊರ ಬರುತ್ತಿದ್ದಂತೆ ಮನೆಯವರನ್ನು ಕಂಡು ಅವರೊಂದಿಗೆ ಮನೆಗೆ ಹೋಗಲು ಮೊದಮೊದಲು ನಿರಾಕರಿಸಿ, ಬಳಿಕ ಮನೆಗೆ ತೆರಳಿದರು ಎಂದು ತಿಳಿದುಬಂದಿದೆ. ಯುವತಿಯ ಮದುವೆ ಡಿ.11ರಂದು ನಿಗದಿಯಾಗಿ, ಡಿ.9ರಂದು ಮೆಹಂದಿ ಕಾರ್ಯಕ್ರಮವಿತ್ತು. ಆದರೆ, ಡಿ.8ರಂದು ರಾತ್ರಿ ಮನೆಯವರು […]

ಲವ್ ಜಿಹಾದ್ ಎಂದ ಪ್ರಕರಣಕ್ಕೆ ಮತ್ತೊಂದು ತಿರುವು… ಆರೋಪಿ ವಧು ಜೈಲು ಪಾಲು

Monday, December 25th, 2017
missing-case

ಮೂಡಬಿದಿರೆ : ವಾರಗಳ ಹಿಂದೆ ಮಂಗಳೂರಿನಲ್ಲಿ ಲವ್ ಜಿಹಾದ್ ಎಂಬ ಗುಲ್ಲು ಎಬ್ಬಿಸಿದ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಮೂಡಬಿದಿರೆಯ ಧರೆಗುಡ್ಡೆ ನಿವಾಸಿ ವಧು ಇದೀಗ ಜೈಲು ಪಾಲಾಗಿದ್ದಾಳೆ. ಮದುವೆಗೆ ಎರಡು ದಿನ ಇರುವಾಗಲೇ ಅನ್ಯಕೋಮಿನ ಯುವಕನ ಜೊತೆಗೆ ಆಕೆ ಪರಾರಿಯಾಗಿದ್ದಳು. ಮಂಗಳೂರಿನ ಪಣಂಬೂರು ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಈ ಜೋಡಿಯನ್ನು ಮುಂಬೈನಲ್ಲಿ ವಶಕ್ಕೆ ಪಡೆದಿದ್ದರು. ಬಳಿಕ ಮಂಗಳೂರಿಗೆ ಕರೆತಂದಿದ್ದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿ ವಧು, ತಮ್ಮ ಮನೆಯವರಿಗೆ […]

ಮಂಗಳೂರಿನಲ್ಲಿ ಲವ್ ಜಿಹಾದ್; ಹಿಂದೂ ಗೃಹಿಣಿಯೊಬ್ಬಳಿಗೆ ಮುಸ್ಲಿಂ ಯುವಕನೊಂದಿಗೆ ಅಪೈರ್

Friday, December 1st, 2017
lovejihad

ಮಂಗಳೂರು :  ಹಿಂದೂ ಗೃಹಿಣಿಯೊಬ್ಬಳನ್ನು ಮುಸ್ಲಿಂ ಯುವಕ ಅಮೀರ್ ಸುಹೆಲ್ ಎಂಬಾತ  ಪ್ರೀತಿಸುತ್ತಿದ್ದುದನ್ನು ಹಿಂದೂ ಸಂಘಟನೆ ಮತ್ತು ದುರ್ಗಾವಾಹಿನಿ ಕಾರ್ಯಕರ್ತೆಯರು ಪತ್ತೆ ಹಚ್ಚಿ ಯುವತಿಗೆ  ಕೌನ್ಸೆಲಿಂಗ್ ನಡೆಸಿ, ಆತನ ಜೊತೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. 24 ವರ್ಷದ ಗೃಹಿಣಿಗೆ 17ರ ಯುವಕನೊಂದಿಗೆ ಲವ್, ಓಡಿಹೋದವರ ಮೇಲೆ ಕೇಸ್ ಈ ಆಡಿಯೋದ ಜಾಡು ಹಿಡಿದು ಹಿಂದೂ ಸಂಘಟನೆಗಳು ಬೆನ್ನಟ್ಟಿವೆ. ಆಗ ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಆ ಮುಸ್ಲಿಂ ಯುವಕ ಪತ್ತೆಯಾಗಿದ್ದಾನೆ. ಆತ ಗಾಂಜಾ ಮಾರುವವನಾಗಿದ್ದು, ವಿಧ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದ ಸಂದರ್ಭದಲ್ಲಿ ರೆಡ್‌ […]