Blog Archive

ಮಿಷನ್ ಇಂದ್ರ ಧನುಷ್ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ : ಜಿಲ್ಲಾಧಿಕಾರಿ ಸೂಚನೆ

Tuesday, November 19th, 2019
Madikeri

ಮಡಿಕೇರಿ : ಜಿಲ್ಲೆಯಾದ್ಯಂತ ಡಿ.2 ರಿಂದ 10 ರವರೆಗೆ ನಡೆಯುವ ಮೊದಲನೇ ಸುತ್ತಿನ ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಮಿಷನ್ ಇಂದ್ರಧನುಷ್ ಮತ್ತು ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಲಸಿಕಾ ಕಾರ್ಯಪಡೆಯ ಪೂರ್ವಭಾವಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಿಷನ್ ಇಂದ್ರಧನುಷ್ ಅಭಿಯಾನದಲ್ಲಿ ಯಾವುದೇ ಮಗು […]