ಲೇಡಿಗೋಷನ್ ಆಸ್ಪತ್ರೆಯಲ್ಲಿ 31ನೇ ಅಮಲಭಾರತ ಅಭಿಯಾನ
Monday, September 23rd, 2013![Lady Goshan](https://kannada.megamedianews.com/wp-content/uploads/2013/09/cleaning-12-150x150.jpg)
ಮಂಗಳೂರು : ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರಿಂದ ಪ್ರಾರಂಭಗೊಳಿಸಲ್ಪಟ್ಟ ಸ್ವಚ್ಛ ಸುಂದರ ಹಾಗೂ ಆರೋಗ್ಯ ಪೂರ್ಣ ಸಮಾಜದ ಕಲ್ಪನೆಯ “ಅಮಲ ಭಾರತ” ಸ್ವಚ್ಚತಾ ಜನ ಜಾಗರಣ ಮಹಾಯಜ್ನದ 31ನೇ ಕಾರ್ಯಕ್ರಮವು ಭಾನುವಾರ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ಅವರಣದಲ್ಲಿ ಜರಗಿತು. ಅಮಲ ಭಾರತ ಅಭಿಯಾನದ ಅಧ್ಯಕ್ಷರಾದ ಡಾ| ಜೀವರಾಜ್ ಸೊರಕೆಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಪರಿಸರವನ್ನು ಸ್ಚಚ್ಚಗೊಳಿಸುವ ಅಮ್ಮನವರ ಅಮಲ ಭಾರತ ಯೋಜನೆ ಯಶಸ್ವಿಗೆ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಾಮುಖ್ಯವಾಗಿದೆ […]