ನನ್ನನ್ನು ಕೊಲ್ಲುವುದರಿಂದ ತೃಪ್ತಿ ಸಿಗುವುದಾದರೆ ಕೊಲ್ಲಲಿ: ಜನಾರ್ದನ ಪೂಜಾರಿ
Monday, December 10th, 2018ಮಂಗಳೂರು: ರಾಮಮಂದಿರ ನಿರ್ಮಾಣ ಮಾಡಬೇಕು ಎಂದು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದು, ಈ ಹೇಳಿಕೆ ವಿರೋಧಿಸಿ ನನ್ನನ್ನು ಎನ್ಕೌಂಟರ್ ಮಾಡಿ ಸಾಯಿಸಬೇಕು ಎಂದು ವ್ಯಕ್ತಿ ಒಬ್ಬ ಹೇಳಿದ್ದಾನೆ. ಆತನಿಗೆ ಅದರಿಂದ ತೃಪ್ತಿ ಸಿಗುವುದಾದರೆ ನನ್ನನ್ನು ಕೊಲ್ಲಲ್ಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ವೃದ್ಧಾಶ್ರಮದಲ್ಲಿ ಸೋನಿಯಾ ಗಾಂಧಿ ಜನ್ಮ ದಿನಾಚರಣೆಯ ಪ್ರಯುಕ್ತ ಹಣ್ಣು-ಹಂಪಲು ವಿತರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ರಾಮನನ್ನು ನಂಬಿ ಎಂದು ಹಿಂದುಗಳಿಗೆ, ಮೊಹಮ್ಮದ್ […]