ಅಜಾನ್ ಮೂಲಕ ಲ್ಯಾಂಡ್ ಜಿಹಾದ್, ಇದು ಹಿಂದೂಗಳನ್ನು ಹತ್ತಿಕ್ಕುವ ಯತ್ನ

Tuesday, April 20th, 2021
ajan

ಮಸೀದಿಯಲ್ಲಿ ಅನಧಿಕೃತ ಧ್ವನಿವರ್ಧಕದ ಸಮಸ್ಯೆ, ಇದು ಕೇವಲ ಧ್ವನಿಮಾಲೀನ್ಯಕ್ಕೆ ಮಾತ್ರ ಸೀಮಿತವಲ್ಲ, ಇದು ಹಿಂದೂಗಳನ್ನು ಹತ್ತಿಕ್ಕುವ ‘ಲ್ಯಾಂಡ್ ಜಿಹಾದ್’ ! – ಶ್ರೀ. ಸಂತೋಷ ಪಾಚಲಗ, ಅರ್ಜಿದಾರ ‘ಮುಂಬಯಿಯ ಕಪಾಡಿಯಾನಗರ(ಕುರ್ಲಾ) ಇಲ್ಲಿ ಶೇ. 50 ರಷ್ಟು ಹಿಂದೂಗಳು ವಾಸವಾಗಿದ್ದಾರೆ. ಇಲ್ಲಿ ಅನೇಕ ಮಸೀದಿಯ ಮೇಲೆ ಅನಧಿಕೃತವಾಗಿ ಧ್ವನಿವರ್ಧಕವನ್ನು ಅಳವಡಿಸಿ ಅದರಿಂದ ಕರ್ಕಶವಾದ ಧ್ವನಿಯಲ್ಲಿ ಆಜಾನ ನೀಡಲು ಆರಂಭವಾಗಿದೆ. ಸತತವಾಗಿ ತೊಂದರೆಯಿಂದ ಬೇಸತ್ತ ಇಲ್ಲಿಯ ಹಿಂದೂಗಳು ತಮ್ಮ ಮನೆಮಾರುಗಳನ್ನು ಮುಸಲ್ಮಾನರಿಗೆ ಮಾರಿ ಹೋಗಿದ್ದಾರೆ. ಇಂದು ಇಲ್ಲಿ ಕೇವಲ ಶೇ. 3 […]

ವಕ್ಫ್ ಬೋರ್ಡ್‌ನ ‘ಲ್ಯಾಂಡ್ ಜಿಹಾದ್’ ಇದು ‘ಲವ್ ಜಿಹಾದ್’ಗಿಂತಲೂ ಭಯಾನಕ : ನ್ಯಾಯವಾದಿ ಹರಿ ಶಂಕರ ಜೈನ್

Monday, August 10th, 2020
Hari_Shankar_Jain

ಮಂಗಳೂರು  :  2013 ರಲ್ಲಿ ಅಂದಿನ ಕಾಂಗ್ರೇಸ್ ಸರಕಾರವು ವಕ್ಫ್ ಬೋರ್ಡ್ ಕಾಯ್ದೆಯಲ್ಲಿ ತಿದ್ದುಪಡಿ ಮಾಡಿ ಮುಸಲ್ಮಾನರಿಗೆ ಅಪಾರ ಅಧಿಕಾರವನ್ನು ನೀಡಿತು. ಇದರಿಂದ ಇಂದು ಭಾರತದಲ್ಲಿ ರಕ್ಷಣಾದಳ ಹಾಗೂ ರೇಲ್ವೆ ಇಲಾಖೆಯ ನಂತರ ಎಲ್ಲಕ್ಕಿಂತ ಹೆಚ್ಚು (6 ಲಕ್ಷ ಎಕರೆ) ಭೂಮಿಯ ಒಡೆತನ ವಕ್ಫ್ ಬೋರ್ಡ್ ಬಳಿ ಇದೆ. ಹಿಂದೂಗಳಿಗೆ ಈ ಕಾನೂನಿನ ಬಗ್ಗೆ ಇರುವ ಅಜ್ಞಾನ ಹಾಗೂ ಉದಾಸೀನತೆಯಿಂದಾಗಿ ವಕ್ಫ್ ಬೋರ್ಡ್ ದೇಶದಾದ್ಯಂತ ಲಕ್ಷಗಟ್ಟಲೆ ಎಕರೆ ಭೂಮಿಯನ್ನು ಅಕ್ಷರಶಃ ಕಬಳಿಸಲು ಪ್ರಯತ್ನಿಸುತ್ತಿದೆ. ಬೋರ್ಡ್‌ನಿಂದ ನಡೆಯುತ್ತಿರುವ ‘ಲ್ಯಾಂಡ್ […]