ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿ

Sunday, September 29th, 2024
chaitra-kundapura

ಮಂಗಳೂರು : 2023ರ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ಟಿಕೆಟ್ ಕೊಡಿಸುತ್ತೇವೆ ಎಂದು ಹೇಳಿ ತನ್ನ ಸಹವರ್ತಿಗಳೊಂದಿಗೆ ಕೋಟಿ ಕೋಟಿ ವಸೂಲಿ ಮಾಡಿದ್ದರು ಎಂಬ ಆರೋಪದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಈ ಬಾರಿ ಬಿಗ್ ಬಾಸ್ ಸೀಸನ್ 11 ರ ಮೂರನೆ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ತೆರಳಲಿದ್ದಾರಂತೆ. ಕರಾವಳಿಯಲ್ಲಿ ಕೇಳಿ ಬಂದ ಲವ್ ಜಿಹಾದ್ ಪ್ರಕರಣಗಳ ವಿರುದ್ಧ ಚೈತ್ರಾ ಕುಂದಾಪುರ ಹೋರಾಡಿದ್ದರು. ಚೈತ್ರಾ ಕುಂದಾಪುರ ಬರೆದ ‘ಪ್ರೇಮಪಾಶ’ ಕೃತಿ […]

ಚೈತ್ರಾ ಕುಂದಾಪರ ಮತ್ತು 6 ಮಂದಿ 10 ದಿನಗಳ ಕಾಲ ಪೊಲೀಸರ ವಶಕ್ಕೆ

Wednesday, September 13th, 2023
ಚೈತ್ರಾ ಕುಂದಾಪರ ಮತ್ತು 6 ಮಂದಿ 10 ದಿನಗಳ ಕಾಲ ಪೊಲೀಸರ ವಶಕ್ಕೆ

ಉಡುಪಿ : ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದಾರೆಂದು ಚೈತ್ರಾ ಕುಂದಾಪರ ಸೇರಿದಂತೆ 6 ಮಂದಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ. 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹಾಗೂ ಇತರರನ್ನು ಬೆಂಗಳೂರಿನಲ್ಲಿ 1ನೇ ಎಸಿಎಂಎಂ ಕೋರ್ಟ್​ ನಲ್ಲಿ ಹಾಜರುಪಡಿಸಲಾಗಿತ್ತು. […]