ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಕುಟುಂಬಕ್ಕೆ ಬೆಳಕಾದ ವೇದವ್ಯಾಸ ಕಾಮತ್..!

Wednesday, October 24th, 2018
vedavyas-kamath

ಮಂಗಳೂರು: ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಬಡಮನೆಗೆ ವಿದ್ಯುತ್ ಸಂಪರ್ಕದ ವ್ಯವಸ್ಥೆ ಮಾಡಿ ಅಕ್ಷರಶ: ಆ ಕುಟುಂಬಕ್ಕೆ ಬೆಳಕಾಗಿದ್ದಾರೆ. ಮಂಗಳೂರಿನ ಬಿಜೈ ಕಾಪಿಕಾಡ್ ಪರಿಸರದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕಾಲೋನಿಯಲ್ಲಿ ವಾಸವಿರುವ ಜಯಮ್ಮ ಎನ್ನುವ ಹಿರಿಯ ಜೀವ ಕಳೆದ ನಲ್ವತ್ತು ವರ್ಷಗಳಿಂದ ವಿದ್ಯುತ್ ಇಲ್ಲದೆ ಚಿಮಣಿ ದೀಪದಲ್ಲಿ ದಿನ ದೂಡುತ್ತಿದ್ದರು. ಈ ವಿಷಯ ಭಾರತೀಯ ಜನತಾ ಪಾರ್ಟಿಯ ಸ್ಥಳೀಯ ಕಾರ್ಯಕರ್ತರಿಂದ ಶಾಸಕ ವೇದವ್ಯಾಸ ಕಾಮತ್ ಅವರ ಗಮನಕ್ಕೆ ಬಂತು. ಜಯಮ್ಮ […]

ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಕಾರ್ಯ

Tuesday, April 3rd, 2018
nalin-kumar

ಮಂಗಳೂರು : ಭಾರತೀಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸದೃಢಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದರು. ಅವರು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೇರೆಬೈಲ್ ನೈರುತ್ಯದ ವಾರ್ಡ್ ನಂಬ್ರ 26 ರಲ್ಲಿ ಬಿಜೆಪಿಯ ಮನೆಮನೆಗೆ ಭೇಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಡಿ ವೇದವ್ಯಾಸ್ ಕಾಮತ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ […]