Blog Archive

ಕುಂಬಳೆಯ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟ ಮತ್ತೋರ್ವನ ಬಂಧನ

Monday, September 27th, 2021
Vishal Rathod

ಕಾಸರಗೋಡು : ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಕುಂಬಳೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಿಜಾಪುರದ ಮೂಲದ ವಿಶಾಲ್ ರಾಥೋಡ್ (22) ಎಂದು ಗುರುತಿಸಲಾಗಿದೆ. ಕುಂಬಳೆಯ ಸ್ನೇಹಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ವಿಶಾಲ್ ನನ್ನು ಬಂಧಿಸಲಾಗಿದೆ. ಸೆ. 17ರಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಸ್ನೇಹಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮನೆಯಿಂದ ಲಭಿಸಿದ್ದ ಪತ್ರದಲ್ಲಿ ಇಬ್ಬರ ಮೊಬೈಲ್ ನಂಬ್ರ ಹಾಗೂ ಹೆಸರು ಬರೆದಿಡಲಾಗಿತ್ತು. ಇದನ್ನು ಕೇಂದ್ರೀಕರಿಸಿ ತನಿಖೆ ನಡೆಸಿದ ಕುಂಬಳೆ ಠಾಣಾ ಪೊಲೀಸರು […]

ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಕುಂಬಳೆಯ ಮನೆಯಲ್ಲಿ ಆತ್ಮಹತ್ಯೆ

Saturday, September 18th, 2021
sneha

ಮಂಜೇಶ್ವರ :  ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಕುಂಬಳೆ ವೀರ ವಿಠಲ ಕ್ಷೇತ್ರ ಸಮೀಪದ ಚಂದ್ರಹಾಸ ಎಂಬವರ ಪುತ್ರಿ ಸ್ನೇಹಾ (17) ಆತ್ಮಹತ್ಯೆ ಮಾಡಿಕೊಂಡವಳು. ಗುರುವಾರ ಸಂಜೆ ಕಾಲೇಜಿನಿಂದ ಮನೆಗೆ ಬಂದ ಸ್ನೇಹಾ ಕೆಲ ಸಮಯದ ಬಳಿಕ ಕೋಣೆಯೊಳಗೆ ತೆರಳಿದ್ದು, ರಾತ್ರಿ ಸುಮಾರು 7 ಗಂಟೆ ಕಳೆದರೂ ಕೋಣೆಯಿಂದ ಹೊರ ಬರದ ಹಿನ್ನೆಲೆಯಲ್ಲಿ ಗಾಬರಿಗೊಂಡ ತಾಯಿ ಬಾಗಿಲು ಬಡಿದರೂ ತೆರೆಯಲಿಲ್ಲ. ಕೊನೆಗೆ […]

ಚಿಕ್ಕಪ್ಪನಿಂದಲೇ ಹೈಸ್ಕೂಲ್ ವಿದ್ಯಾರ್ಥಿನಿಯ ಅತ್ಯಾಚಾರ

Tuesday, August 10th, 2021
Rape

ಮೂಡುಬಿದಿರೆ: ತೆಂಕಮಿಜಾರು ಗ್ರಾಪಂ ಪರಿಸರದಲ್ಲಿ  ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಆಕೆಯ ಚಿಕ್ಕಪ್ಪನೇ ಅತ್ಯಾಚಾರವೆಸಗಿದ ಘಟನೆ ಸೋಮವಾರ ನಡೆದಿದೆ. ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಆಕೆ ಸ್ನೇಹಿತೆ ಜತೆಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಮೂವತ್ತರ ಹರೆಯದ ಕುಮಾರ್ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ. ಆಗ ಜತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿ ಹೋದಳು. ಈ ಸಂದರ್ಭ ಅತ್ಯಾಚಾರ ನಡೆದಿದೆ. ಮೂಡುಬಿದಿರೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.

ನಿಟ್ಟೆ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅರ್ಬಿ ಫಾಲ್ಸ್ ನಲ್ಲಿ ನೀರುಪಾಲು

Monday, August 2nd, 2021
Nitte Student

ಕಾರ್ಕಳ :   ಅರ್ಬಿ ಫಾಲ್ಸ್ ವೀಕ್ಷಣೆಗೆಂದು ಹೋಗಿದ್ದ ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿನಿಯೊಬ್ಬಳು ನೀರಿನ ಸೆಳತಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತಪಟ್ಟವರನ್ನು ನಿಟ್ಟೆ ಕಾಲೇಜಿನ ಪ್ರಥಮ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಮಂಗಳೂರು ಜಪ್ಪು ನಿವಾಸಿ ವರ್ಷಿತಾ(19) ಎಂದು ಗುರುತಿಸಲಾಗಿದೆ. ಸಹಪಾಠಿಗಳಾದ ರುದ್ರ ಹಾಗೂ ಶಾಶಂಕ ಎಂಬವರೊಂದಿಗೆ ಸೋಮವಾರ ಮಧ್ಯಾಹ್ನದ ವೇಳೆಗೆ ಅರ್ಬಿ ಫಾಲ್ಸ್ ಪರಿಸರಕ್ಕೆ ಹೋಗಿದ್ದಳು. ಆಕೆ ಸಹಪಾಠಿಗಳೊಂದಿಗೆ ತುಂಬಿ ತುಳುಕುತ್ತಿದ್ದ ಫಾಲ್ಸ್‌ಗೆ ಇಳಿದಿದ್ದು, ಕ್ಷಣ ಮಾತ್ರದಲಿ ಸುಳಿಗೆ ಸಿಲುಕಿ ನೀರುಪಾಲಾಗಿದ್ದಳು. ಮಾಹಿತಿ ತಿಳಿದ ಅಗ್ನಿಶಾಮಕದಳದವರು […]

ಇಲಿಪಾಷಾಣ ಸೇವಿಸಿ ಪ್ರೌಢಶಾಲೆಯ ವಿದ್ಯಾರ್ಥಿನಿ ಮೃತ್ಯು

Friday, March 12th, 2021
Yashashwini

ಮಂಗಳೂರು  : ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯೊಬ್ಬಳು ಇಲಿಪಾಷಾಣ ಸೇವಿಸಿ ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಮಾವಿನಕಟ್ಟೆಯಿಂದ ವರದಿಯಾಗಿದೆ. ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಮಂಗಳೂರಿನ ಆಸ್ಪತ್ರೆ ಗೆ ಕರೆತರಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಳೆನ್ನಲಾಗಿದೆ. ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿನಿ (13 ) ಎಂಬಾಕೆ ಮೃತ ವಿದ್ಯಾರ್ಥಿನಿ. ಈಕೆ ವಾರದ ಹಿಂದೆ ಅಂಗಡಿಯೊಂದರಿಂದ ಇಲಿಪಾಷಾಣ ಖರೀದಿಸಿ, ಸೇವಿಸಿ ಶಾಲೆಗೆ ತೆರಳಿದ್ದಳೆನ್ನಲಾಗಿದೆ. ಶಾಲೆಯಲ್ಲಿ ಈಕೆ ಅಸ್ವಸ್ಥಗೊಂಡಾಗ […]

ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ಓರ್ವನನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

Wednesday, February 24th, 2021
Buss

ಉಪ್ಪಿನಂಗಡಿ:  ವಿದ್ಯಾರ್ಥಿನಿಯೋರ್ವಳಿಗೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಿರುಕುಳ ನೀಡಿದ ಆರೋಪದಲ್ಲಿ ಉಪ್ಪಿನಂಗಡಿ ಪೊಲೀಸರು ಓರ್ವನನ್ನು  ವಶಕ್ಕೆ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಿವಾಸಿ ಸೈಪುಲ್ಲಾ (32) ಬಂಧಿತ ಆರೋಪಿಯಾಗಿದ್ದಾನೆ. ಧರ್ಮಸ್ಥಳದಿಂದ ಉಪ್ಪಿನಂಗಡಿಯತ್ತ ಸಂಚರಿಸುತ್ತಿದ್ದ ಬಸ್‍ನಲ್ಲಿ ಈ ಘಟನೆ ನಡೆದಿದ್ದು, ಈತ ಬಸ್ಸಿನಲ್ಲಿದ್ದ ವಿದ್ಯಾರ್ಥಿನಿಗೆ ಮೈ ಮುಟ್ಟಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಇದನ್ನು ಆಕ್ಷೇಪಿಸಿದ ವಿದ್ಯಾರ್ಥಿನಿ ಈ ಬಗ್ಗೆ ಬಸ್ಸಿನ ನಿರ್ವಾಹಕರಿಗೆ ದೂರು ನೀಡಿದ್ದು, ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಮುಂದೆ […]

9ನೇ ತರಗತಿ ವಿದ್ಯಾರ್ಥಿನಿಯ ಬೆತ್ತಲೆ ಚಿತ್ರವನ್ನು ಪಡೆದು ಬ್ಲಾಕ್ ಮೇಲ್ ಮಾಡಿದ ವ್ಯಕ್ತಿ !

Saturday, January 23rd, 2021
mohammed Aman

ಉಜಿರೆ : ಸ್ನೇಹಿತೆಯ  ಮೂಲಕ ಪರಿಚಯವಾದ ಬೆಂಗಳೂರು ಮೂಲದ 9ನೇ ತರಗತಿ ವಿದ್ಯಾರ್ಥಿನಿಯ ಬೆತ್ತಲೆ ಚಿತ್ರವನ್ನು ಪಡೆದುಕೊಂಡು ಉಜಿರೆಯ ವ್ಯಕ್ತಿಯೊಬ್ಬ ಬ್ಲಾಕ್ ಮೇಲ್ ಮಾಡುತ್ತಿರುವುದಲ್ಲದೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಮಹಮ್ಮದ್ ಅಮನ್ ಎಂದು ಹೇಳಲಾಗಿದೆ. ಈತ  ದೂರವಾಣಿ ಮೂಲಕ ಸಂಪರ್ಕಿಸಿ ಸ್ನೇಹ ಬೆಳೆಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಮೀನಿನ ವ್ಯಾಪಾರಿಯೊಬ್ಬರ ಪುತ್ರನಾಗಿರುವ ಈತ ತನ್ನ ಸ್ನೇಹಿತೆಯ ಮುಖಾಂತರ 9ನೇ ತರಗತಿ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡನು.  ಬಳಿಕ ಹೇಗೋ […]

ಮದ್ಯ ಕುಡಿಸಿ ಮಾಡೆಲಿಂಗ್ ಮಾಡುವಂತೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಪಾಪಿ !

Sunday, July 12th, 2020
sudent Rape

ಬೆಂಗಳೂರು: ಮಾಡೆಲಿಂಗ್ ಮಾಡುವಂತೆ, ಬೆತ್ತಲೆ ಮಾಡಿಸಿ  ಫೋಟೋ ತೆಗೆಸಿ ವಿದ್ಯಾರ್ಥಿನಿ ಮೇಲೆ ಮಲತಂದೆಯೇ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಅರಕೆರೆಯ ಸಾಮ್ರಾಟ್ ಲೇಔಟ್ ನಿಂದ ವರದಿಯಾಗಿದೆ. ರೂಪದರ್ಶಿ ಮಾಡಲು ಬೆತ್ತಲೆ ಫೋಟೋ ತೆಗೆದುಕೊಳ್ಳುವಂತೆ, ಮಲತಂದೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪೀಡಿಸುತ್ತಿದ್ದು, ಇದರಿಂದ ನೊಂದ 20 ವರ್ಷದ ವಿದ್ಯಾರ್ಥಿನಿ ಹುಳಿಮಾವು ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅರಕೆರೆಯ ಸಾಮ್ರಾಟ್ ಲೇಔಟ್ ನಿವಾಸಿಯಾಗಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ವಿದ್ಯಾರ್ಥಿನಿಯ ತಾಯಿ ಹಲವು ವರ್ಷಗಳ ಹಿಂದೆ ಗಂಡನಿಂದ ಡೈವೋರ್ಸ್ ಪಡೆದುಕೊಂಡಿದ್ದು ನಂತರ ಆರೋಪಿ […]

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದಾಗ ವಾಂತಿ ಮಾಡಿದ ವಿದ್ಯಾರ್ಥಿನಿ

Thursday, June 25th, 2020
sslc Exam

ಬಂಟ್ವಾಳ: ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು  ವಾಂತಿ ಮಾಡಿದ ಘಟನೆ  ಘಟನೆ ಗುರುವಾರ ನಡೆದಿದೆ. ವಿದ್ಯಾರ್ಥಿನಿಯು ಪರೀಕ್ಷೆ ಬರೆಯಲು ಆರಂಭಿಸಿದ ಬಳಿಕ ಈ ಸಮಸ್ಯೆ ಕಾಣಿಸಿಕೊಂಡಿದ್ದು, ತತ್ ಕ್ಷಣ ವೈದ್ಯಾಧಿಕಾರಿಗಳು ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದಾರೆ. ಕೋವಿಡ್-19 ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್ ವಿತರಿಸಲಾಗಿದೆ. […]

ಮಣಿಪಾಲದ ಮದ್ಯದಂಗಡಿಯಲ್ಲಿ ವಿದ್ಯಾರ್ಥಿನಿಯರದ್ದೇ ಕ್ಯೂ

Tuesday, May 5th, 2020
udupi wine

ಉಡುಪಿ: ಮೂರನೇ ಹಂತದ ಲಾಕ್ ಡೌನ್ ನಲ್ಲಿ ಮದ್ಯದಂಗಡಿ ತೆರೆಯುತ್ತಿದಂತೆ  ಮಣಿಪಾಲದ ಹಾಸ್ಟೆಲ್, ಪಿಜಿ ಗಳಲ್ಲಿದ್ದ ವಿದ್ಯಾರ್ಥಿನಿಯರು ಸಾರ್ವಜನಿಕವಾಗಿ ಸರತಿಯಲ್ಲಿ ನಿಂತು ಮದ್ಯ ಖರೀದಿಸಿದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ ಕೊರೊನಾ ಲಾಕ್ ಡೌನ್ ಮೊದಲು ವೀಕೆಂಡ್ ಮೋಜು ಮಸ್ತಿಗಳಲ್ಲಿ ತೊಡಗುತ್ತಿದ್ದ ಈ ಯುವತಿಯರು  ಸೋಮವಾರದಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಮದ್ಯ ಖರೀದಿ ಗಾಗಿ ಮಟಮಟ ಬಿಸಿಲಲ್ಲೂ ಸರತಿಯ ಮೊರೆ ಹೋಗಿದ್ದರು, ಮಣಿಪಾಲದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಇರುವ ವಿದ್ಯಾರ್ಥಿನಿಯರು ಲಾಕ್ ಡೌನ್ ನಿಂದ  ಊರಿಗೆ ಹೋಗಲಾಗದೆ ಸಿಕ್ಕಿಬಿದ್ದಿದ್ದರು. ಹೊರ […]