Blog Archive

ಮಂಜೇಶ್ವರ : ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಯ ಮತದಾನ ಆರಂಭ

Monday, October 21st, 2019
Manjeshwara

ಕಾಸರಗೋಡು : ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಇಂದು ಬೆಳಗ್ಗೆ ಆರಂಭಗೊಂಡಿದ್ದು, ಮೊದಲ ಗಂಟೆಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಸರತಿ ಸಾಲು ಕಂಡುಬರುತ್ತಿದೆ. ಬಿಗು ಪೊಲೀಸ್ ಬಂದೋಬಸ್ತ್ ನಲ್ಲಿ ಮತದಾನ ನಡೆಯುತ್ತಿದೆ. ಮೊದಲ ಬಾರೀ ಮಂಜೇಶ್ವರ ಉಪಚುನಾವಣೆಗೆ ವೇದಿಕೆಯಾಗುತ್ತಿದ್ದು, ತ್ರಿಕೋನ ಸ್ಪರ್ಧೆಯ ಮೂಲಕ ಗಮನ ಸೆಳೆಯುತ್ತಿದೆ. 2017ರಲ್ಲಿ ನಡೆದ ಚುನಾವಣೆಯಲ್ಲಿ ಯುಡಿಎಫ್ ನ ಪಿ.ಬಿ.ಅಬ್ದುರ್ರಝಾಕ್ ರವರು ಬಿಜೆಪಿಯ ಕೆ.ಸುರೇಂದ್ರನ್ ವಿರುದ್ಧ ಕೇವಲ 89 ಮತಗಳಿಂದ ಗೆಲುವು ಸಾಧಿಸಿದ್ದರು. ಇದೇ ಕಾರಣಕ್ಕೆ ಈ ಬಾರಿಯ ಚುನಾವಣೆ ರಾಷ್ಟ್ರ […]

ರಾಮನಗರದ ಮೊದಲ ಮಹಿಳಾ ಶಾಸಕಿಯಾಗಿ ಅನಿತಾ ಕುಮಾರಸ್ವಾಮಿ ಆಯ್ಕೆ!

Tuesday, November 6th, 2018
anitha-kumarswamy

ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಕೊನೆಯ ಹಾಗೂ 20ನೇ ಸುತ್ತು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭರ್ಜರಿ ಗೆಲುವು ಸಾಧಿಸಿ ಈ ಕ್ಷೇತ್ರದ ಮೊದಲ ಮಹಿಳಾ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಈ ಉಪಸಮರದಲ್ಲಿ ಒಟ್ಟು 1,25,043 ಮತಗಳನ್ನು ಅನಿತಾ ಕುಮಾರಸ್ವಾಮಿ ಪಡೆದುಕೊಂಡು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ 15,906 ಮತಗಳನ್ನು ಪಡೆದು ಭಾರೀ ಅಂತರದಿಂದ ಸೋಲು ಕಂಡಿದ್ದಾರೆ. ಇನ್ನು ಅನಿತಾ ಕುಮಾರಸ್ವಾಮಿ ಸುಮಾರು ಒಂದು ಲಕ್ಷ ಮತಗಳಿಂದ ಭಾರೀ ಗೆಲುವು ಸಾಧಿಸಿದ್ದಾರೆ. […]

ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ… ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಭಾರಿ ಮುನ್ನಡೆ!

Wednesday, June 13th, 2018
soumya-reddy

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಆರಂಭಗೊಂಡಿದೆ. ಕ್ಷೇತ್ರದಲ್ಲಿ ನಾಲ್ಕು ಅಂಚೆ ಮತಗಳಿದ್ದು, ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯುತ್ತಿದೆ. ಜಯನಗರ ವಿಧಾನಸಭಾ ಕ್ಷೇತ್ರ ಫಲಿತಾಂಶ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿಗೆ ಭಾರಿ ಮುನ್ನಡೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ. ಮತಗಟ್ಟೆ ಬಳಿ ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. 10ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್‌ನ ಸೌಮ್ಯಾರೆಡ್ಡಿ ಭಾರಿ ಮುನ್ನಡೆ ಪಡೆದಿದ್ದಾರೆ. 40,677 ಮತಗಳನ್ನು ಪಡೆದಿರುವ ಸೌಮ್ಯಾರೆಡ್ಡಿ ಸುಮಾರು 15 ಸಾವಿರ ಮತಗಳಿಂದ ಮುನ್ನಡೆ […]

58 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಂಗಳವಾರ ಬೊಂದೇಲಿನಲ್ಲಿ ನಿರ್ಧಾರ

Monday, May 14th, 2018
Bondel School

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಚುನಾವಣೆಯ ಫಲಿತಾಂಶಕ್ಕಾಗಿ ಅಭ್ಯರ್ಥಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ತವಕ ಹೆಚ್ಚಿದೆ. ಮತ ಎಣಿಕೆ ಮಂಗಳವಾರ ಮಂಗಳೂರಿನಲ್ಲಿ ನಡೆಯಲಿದ್ದು ಒಟ್ಟು 58 ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮಂಗಳೂರು ಹೊರವಲಯದ ಮಹಾತ್ಮಾ ಗಾಂಧಿ ಹಿರಿಯ ಪ್ರಾಥಮಿಕ ಶಾಲೆ ಹಾಗು ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿಕೊಂಡಿದೆ. ಮತ ಎಣಿಕೆ ಸಂದರ್ಭ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲೆಯಲ್ಲಿ ಎರಡು ದಿನಗಳ ನಿಷೇಧಾಜ್ಞೆ ಜಾರಿಗೊಳಿಸಿ […]

ಜನಪ್ರಿಯ ಶಾಸಕ ವಿ. ಸುನಿಲ್‌ ಕುಮಾರ್‌

Friday, May 11th, 2018
sunil-kumar

ಕಾರ್ಕಳ: ಬಿಜೆಪಿ ಮುಖಂಡ ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಸತತ ಮಾರನೇ ಬಾರಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾಗಲು ಕಾತರದಿಂದ ಇದ್ದಾರೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರುದ್ಧ ಅಲೆ ಇದ್ದರೂ ಕೂಡ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ ಜಯಗಳಿಸಿದ್ದರು.  ಈ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ಅವರು ಈ ಬಾರಿಯ ಚುನಾವಣೆಯಲ್ಲಿ ಇನಷ್ಟು ಮತಗಳ ಅಂತರದಿಂದ ಜಯಗಳಿಸಬಹುದು ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ. ಬಿಜೆಪಿ ಮುಖಂಡ ಕಾರ್ಕಳದ ಹಾಲಿ ಶಾಸಕ ಸುನಿಲ್‌ […]

ತಂದೆಯ ಪರ ಮಗನ ಪ್ರಚಾರ… ರಾಮನಗರದಲ್ಲಿ ನಿಖಿಲ್ ರೋಡ್ ಶೋ

Friday, April 27th, 2018
nichil-kumar-2

ರಾಮನಗರ: ರಾಮನಗರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಪರ ಅವರ ಮಗ ನಿಖಿಲ್ ಕುಮಾರಸ್ವಾಮಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಹಳ್ಳಿ ಹಳ್ಳಿಗಳಿಗೆ ತೆರಳಿ ನಿಖಿಲ್ ರೋಡ್ ಶೋ ನಡೆಸಿ ಮತಯಾಚಿಸಿದರು. ಕುಮಾರಸ್ವಾಮಿ ಸರ್ಕಾರದ ಅವಧಿಯಲ್ಲಿನ ಸಾಧನೆಗಳ ಬಗ್ಗೆ ತಿಳಿಸುವ ಮೂಲಕ ನಿಖಿಲ್ ಪ್ರಚಾರ ಮಾಡುತ್ತಿದ್ದಾರೆ. ಇದೇ ವೇಳೆ ಕಾರ್ಯಕರ್ತರು, ಅಭಿಮಾನಿಗಳಿಂದ ಬೈಕ್ ರ‍್ಯಾಲಿ ನಡೆಸಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚಿನ ಒಲವಿದೆ. ಈ ಬಾರಿ ಪಕ್ಷ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರ ಒತ್ತಡದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರದಿಂದ ತಂದೆ ಸ್ಪರ್ಧಿಸಿದ್ದಾರೆ. ತಂದೆಗೆ […]

ಹೆಚ್‌ಡಿಕೆ ಮೇಲೆ ಅಭಿಮಾನ: ಬೇಡ ಎಂದ್ರೂ ಜೆಡಿಎಸ್‌ಗೆ 2 ಲಕ್ಷ ರೂ. ದೇಣಿಗೆ ಕೊಟ್ಟ ರೈತ

Wednesday, April 25th, 2018
kumraswamy

ಬೆಂಗಳೂರು: ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ಕಂಪನಿಗಳು, ಉದ್ಯಮಿಗಳು, ರಿಯಲ್‌ ಎಸ್ಟೇಟ್ ಕುಳಗಳು ಪಾರ್ಟಿ ಫಂಡ್ ಕೊಡುವುದು ಸಾಮಾನ್ಯ. ಆದರೆ ಜೆಡಿಎಸ್ ಪಕ್ಷಕ್ಕೆ ಸಾಮಾನ್ಯ ರೈತನೊಬ್ಬ 2 ಲಕ್ಷ ರೂ. ಪಾರ್ಟಿ ಫಂಡ್ ನೀಡಿ ಹೆಚ್‌ಡಿಕೆ ಸಿಎಂ ಆಗಲಿ ಎಂದು ಹಾರೈಸಿದ್ದಾರೆ. ಹೌದು,‌ ಮಾಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಟಗಲ್ ಗ್ರಾಮದ ರೈತ ಕೃಷ್ಣಪ್ಪ ಎಂಬುವವರು ಜೆಡಿಎಸ್‌ಗೆ ಪಾರ್ಟಿ ಫಂಡ್ ನೀಡಿದ್ದಾರೆ. 2 ಲಕ್ಷ ರೂ. ನೀಡಿ ನೀವೇ ನಾಡಿನ ಮುಖ್ಯಮಂತ್ರಿಯಾಗಬೇಕು ಎಂದು ಶುಭ ಕೋರಿದ್ದಾರೆ. ರೈತ ನೀಡಿದ […]

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಎಂಇಪಿ ಅಭ್ಯರ್ಥಿ!

Wednesday, April 25th, 2018
ashraf

ಮಂಗಳೂರು: ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಮಂಗಳವಾರ ಉಮೇದುವಾರಿಕೆ ಸಲ್ಲಿಸಬೇಕಿದ್ದ ಅಭ್ಯರ್ಥಿಯೋರ್ವರು ಜೈಲುಪಾಲಾದ ಹಿನ್ನೆಲೆಯಲ್ಲಿ ಜೈಲಿನಲ್ಲಿದ್ದುಕೊಂಡೇ ನಾಮಪತ್ರ ಸಲ್ಲಿಸಿದ ಘಟನೆ ನಡೆದಿದೆ. ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲು ಸೇರಿದ ಎಂಇಪಿ (ಮಹಿಳಾ ಎಂಪವರ್ ಪಾರ್ಟಿ) ಪಕ್ಷದ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಸಿ.ರೋಡ್ ಸಮೀಪದ ಶಾಂತಿ ಅಂಗಡಿ ನಿವಾಸಿ ಶಮೀರ್ ಯಾನೆ ಜೈಲಿನಲ್ಲಿದ್ದುಕೊಂಡೆ ನಾಮಪತ್ರ ಸಲ್ಲಿಸಿದ್ದಾರೆ. ಶಮೀರ್ 2014ರಲ್ಲಿ ನಡೆದ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಧ್ವಂಸ ಆರೋಪದ ಪ್ರಕರಣ ಹಾಗೂ ಆಸ್ಪತ್ರೆಯಿಂದ ಪರಾರಿಯಾದ ಆರೋಪದ ಪ್ರಕರಣವೊಂದರ ಆರೋಪಿಯಾಗಿದ್ದರು. […]

ಎದುರಾಳಿ ರಘುಪತಿ ಭಟ್ ತಾಯಿ ಕಾಲಿಗೆ ಬಿದ್ದ ಪ್ರಮೋದ್ ಮಧ್ವರಾಜ್

Monday, April 23rd, 2018
pramod-congress

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ ಮಧ್ವರಾಜ್ ಉಡುಪಿಯ ತಾಲೂಕು ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ತಾಯಿ ಮನೋರಮಾ ಮಧ್ವರಾಜ್ ಜೊತೆ ಪ್ರಮೋದ್ ತಮ್ಮ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕಾಂಗ್ರೆಸ್ ನಲ್ಲಿ ಶಾಸಕಿಯಾಗಿ, ಸಚಿವೆಯಾಗಿ ಬಳಿಕ ಬಿಜೆಪಿ ಸಂಸದೆಯಾಗಿದ್ದ ಮನೋರಮಾ ಮಧ್ವರಾಜ್ ಪುತ್ರ ಪ್ರಮೋದ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದುದು ವಿಶೇಷವಾಗಿತ್ತು. ಅದಕ್ಕಿಂತಲೂ ವಿಶೇಷ ಎಂದರೆ ಪ್ರಮೋದ್ ಮಧ್ವರಾಜ್ […]

ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

Monday, April 23rd, 2018
u-t-kader

ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜ್ಯ ಆಹಾರ ಸಚಿವ ಯು.ಟಿ. ಖಾದರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಯು.ಟಿ ಖಾದರ್ ಅವರು ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೀಗ ನಾಲ್ಕನೇ ಬಾರಿಗೆ ಖಾದರ್ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.