ಬಶೀರ್ ಕೊಲೆ ಸಮರ್ಥಿಸಿಕೊಂಡ ವಿಎಚ್ಪಿ ಮುಖಂಡ
Monday, January 29th, 2018ಮಂಗಳೂರು: ಮಂಗಳೂರಿನ ಕೊಟ್ಟಾರ ಚೌಕಿ ಎಂಬಲ್ಲಿ ನಡೆದಿದ್ದ ಬಷೀರ್ ಹತ್ಯೆ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಸಮರ್ಥಿಸಿ ವಿವಾದಿದ ಹೇಳಿಕೆ ನೀಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ನಡೆದ ಹಡೆದವ್ವನ ಶಾಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಗದೀಶ್ ಶೇಣವ ಈ ಹೇಳಿಕೆ ನೀಡಿದ್ದಾರೆ. ಪುಸ್ತಕ ಬಿಡುಗಡೆ ಕಾರ್ಯಕ್ರಮ ದಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಅಮಾಯಕ ದೀಪಕ್ ರಾವ್ ಗೆ ಪ್ರತೀಕಾರವಾಗಿ ಅಬ್ದುಲ್ ಬಷೀರ್ ಹತ್ಯೆಯಾಗಿದೆ. ಬಷೀರ್ ಹತ್ಯೆಯಾಗಿದ್ದಕ್ಕೆ […]