Blog Archive

ಸರ್ಕಾರದ ಹಿಂದೂ ವಿರೋಧಿ ನೀತಿಯಿಂದ ಕರಾವಳಿಯಲ್ಲಿ ಗೋವು ಮತ್ತು ವಿಗ್ರಹ ಕಳವು : ಜೀತೆಂದ್ರ ಕೊಟ್ಟಾರಿ

Thursday, July 11th, 2013
VHP Jeetendra Kottari

ಮಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯಿಂದ ಕರಾವಳಿಯಲ್ಲಿ ಗೋವು ಮತ್ತು ವಿಗ್ರಹ ಕಳವು ಪ್ರಕರಣಗಳು ಅವ್ಯಾಹತವಾಗಿ ನಡೆಯುತ್ತಿದೆ.   ಮೂಡಬಿದಿರೆಯ ಜೈನ ಬಸದಿಯಲ್ಲಿ ಕಳ್ಳತನವಾಗಿರುವ ವಿಗ್ರಹಗಳನ್ನು ಮತ್ತು ಗೋ ಕಳ್ಳರನ್ನು ಬಂಧಿಸಬೇಕು. 4 ದಿನದ ಒಳಗೆ ಅಪರಾಧಿಗಳ ಬಂಧನವಾಗದಿದ್ದಲ್ಲಿ  ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ನ ಧರ್ಮ ಪ್ರಚಾರ ಸಮಿತಿಯ ಅಧ್ಯಕ್ಷ  ಜೀತೆಂದ್ರ ಕೊಟ್ಟಾರಿ ಹೇಳಿದರು. ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಉಳ್ಳಾಲದಲ್ಲಿ ದನವನ್ನು ಕದ್ದು ಅದರ ಗೊರಸನ್ನು ಮನೆಯ […]

ಆದಿಚುಂಚನಗಿರಿಯ ಮಠಾಧೀಶ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಗೆ ಶ್ರದ್ಧಾಂಜಲಿ

Tuesday, January 15th, 2013
Swami Dr Balagangadharanat

ಮಂಗಳೂರು : ಸೋಮವಾರ ನಗರದ ಸಂಘ ನಿಕೇತನದಲ್ಲಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಆದಿಚುಂಚನಗಿರಿಯ ಮಠಾಧೀಶ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಗೆ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿದ್ದು ಸಭೆಯಲ್ಲಿ ಭಾಗವಹಿಸಿದ ವಿಧಾನಸಭೆ ಉಪ ಸಭಾಧ್ಯಕ್ಷ ಎನ್.ಯೋಗೀಶ್ ಭಟ್ ಮಾತನಾಡಿ, ಸಮಾಜದ ನಾನಾ ಕ್ಷೇತ್ರಗಳಲ್ಲಿ ಬದಲಾವಣೆ ತಂದ ಬಾಲಗಂಗಾಧರನಾಥ ಸ್ವಾಮೀಜಿ ನಮ್ಮಿಂದ ದೂರವಾದರೂ ಅವರ ಚೈತನ್ಯ ಸಮಾಜದಲ್ಲಿ ಸದಾ ಉಳಿಯಲಿದೆ. ಗ್ರಾಮೀಣ ಭಾಗದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಎಬ್ಬಿಸಿದ ಅವರು, ಧಾರ್ಮಿಕ ಕಾರ್ಯಗಳಿಗೆ ಉತ್ತೇಜನ ನೀಡಿದ್ದರು ಎಂದರು. ವಿಶ್ವ ಹಿಂದೂ ಪರಿಷತ್ […]

ವಿವಿಧ ಹಿಂದೂ ಸಂಘಟನೆಗಳಿಂದ ಮತಾಂತರದ ವಿರುದ್ಧ ಪ್ರತಿಭಟನೆ

Sunday, April 10th, 2011
ವಿವಿಧ ಹಿಂದೂ ಸಂಘಟನೆಗಳಿಂದ ಮತಾಂತರದ ವಿರುದ್ಧ ಪ್ರತಿಭಟನೆ

ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಹಾಗೂ ಇನ್ನಿತರ ಹಿಂದೂ ಸಂಘಟನೆಗಳು, ಮತಾಂತರದ ವಿರುದ್ಧ ಶನಿವಾರ ದ.ಕ ಜಿಲ್ಲಾಧಿಕಾರಿ ಕಚೇರಿಯ  ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮತಾಂತರದ ವಿರದ್ಧ ಕೂಡಲೇ ಕ್ರಮ ಜರಗಿಸುವಂತೆ ಮನವಿ ಸಲ್ಲಿಸಿತು. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ  ಬಡ ಹಿಂದೂ ಕುಟುಂಬಗಳ ಎಳೆಯ ಮಕ್ಕಳಿಗೆ ಉಚಿತ ಸೌಲಭ್ಯ ನೀಡುವ  ಆಮಿಷದ ಮೂಲಕ ಕ್ರೈಸ್ತ ಮಿಶನರಿಗಳು ಮತಾಂತರ ಕಾರ್ಯವನ್ನು ಮಾಡುತ್ತಿದೆ. ಕರಾವಳಿ ಜಿಲ್ಲೆಯಲ್ಲಿ 40ಕ್ಕೂ ಮಿಕ್ಕಿದ ಮತಾಂತರ ಕೇದ್ರಗಳು […]

ಮಂಗಳಾದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಮಾತೃ ಸಂಘದಿಂದ ವರ ಮಹಾಲಕ್ಷ್ಮಿ ವ್ರತ

Friday, August 20th, 2010
ಮಂಗಳಾದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಮಾತೃ ಸಂಘದಿಂದ ವರ ಮಹಾಲಕ್ಷ್ಮಿ ವ್ರತ

ಮಂಗಳಾದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್ ಮಾತೃ ಸಂಘದಿಂದ ವರ ಮಹಾಲಕ್ಷ್ಮಿ ವ್ರತ