ಆರೋಗ್ಯವಂತ ಭಾರತ ಸೃಷ್ಟಿ, ಸ್ವಚ್ಛ ಪರಿಸರದಿಂದ ಮಾತ್ರ ಸಾಧ್ಯ: ವೇದವ್ಯಾಸ ಕಾಮತ್
Friday, December 28th, 2018ಮಂಗಳೂರು: 2014ರಲ್ಲಿ ಹೊಸ ಹೆಸರಿನಿಂದ ಪ್ರಾರಂಭವಾದ ಸ್ಚಚ್ಛ ಭಾರತ ಅಭಿಯಾನ ಇಂದು ದೇಶದ್ಯಾಂತ ಗುರುತಿಸಲ್ಪಟ್ಟಿದ್ದು, ಸ್ಚಚ್ಛತೆಯ ಕಲ್ಪನೆಯನ್ನು ಮನೆ ಮನೆಗೆ ಮುಟ್ಟಿಸಬೇಕು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ವೇದವ್ಯಾಸ ಕಾಮತ್ ಶಾಸಕರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಅಭಿಪ್ರಾಯಪಟ್ಟರು. ಒಂದು ಹೆಜ್ಜೆ ಸ್ವಚ್ಛತೆಯ ಕಡೆಗೆ ಎಂಬ ದ್ಯೇಯ ವಾಕ್ಯದಂತೆ ನಾವೆಲ್ಲರೂ ಸ್ವಚ್ಛತೆಯಲ್ಲಿ ಭಾಗಿಯಾಗೋಣ 2019 ರೊಳಗಾಗಿ ಮಹಾತ್ಮ ಗಾಂಧೀಜಿಯ ಕನಸಾದ ಸ್ವಚ್ಛ ಭಾರತದ ಕನಸು ನನಸಾಗಿಸೋಣ ಎಂದು ಕಾರ್ಯಕ್ರzಮದಲ್ಲಿ ತಿಳಿಸಿದರು. ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ […]