Blog Archive

‘ಹಿಂದುತ್ವ’ದ ಹೆಸರಲ್ಲಿ ಮತ ಯಾಚನೆ ಮಾಡಿದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪತ್ನಿ

Saturday, April 28th, 2018
vedavyas-kamath

ಮಂಗಳೂರು: ಇಲ್ಲಿನ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಪತ್ನಿ ಹಿಂದುತ್ವದ ಹೆಸರಲ್ಲಿ ಮತ ಯಾಚನೆ ಮಾಡಿದ್ದರೆನ್ನಲಾದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದ ಸೃಷ್ಟಿಸಿದೆ. ಈ ವೀಡಿಯೊದಲ್ಲಿ ಕೆಲವು ಮಹಿಳೆಯರು ಬಿಜೆಪಿಗೆ ಮತಯಾಚನೆ ಮಾಡಲು ಬಂದಿದ್ದಾರೆ. ಆ ಪೈಕಿ ಓರ್ವ ಮಹಿಳೆ ” ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರ ಧರ್ಮಪತ್ನಿಯವರೇ ನಿಮ್ಮಲ್ಲಿ ಮತಯಾಚನೆಗೆ ಬಂದಿದ್ದಾರೆ, ಅವರು ನಿಮ್ಮಲ್ಲಿ ಮಾತನಾಡಲಿದ್ದಾರೆ” ಎಂದು ಹೇಳುತ್ತಾರೆ. ಬಳಿಕ ಮಾತನಾಡುವ […]

ಶ್ರೀನಿವಾಸ ಮಲ್ಯರ ಕೊಡುಗೆ ಸ್ಮರಣೀಯ : ವೇದವ್ಯಾಸ ಕಾಮತ್‌

Thursday, April 26th, 2018
vedavyas-kamath

ಮಂಗಳೂರು: ನವಮಂಗಳೂರಿನ ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ ಕೊಡುಗೆಗಳನ್ನು ಸ್ಮರಿಸಿದ ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್‌ ಅವರು, ಮಲ್ಯರ ಮನೆಗೆ ಭೇಟಿ ನೀಡಿ ಕದ್ರಿಯಲ್ಲಿರುವ ಮಲ್ಯ ಪ್ರತಿಮೆಗೆ ಮಾಲಾರ್ಪಣೆಗೈದರು. ನವಮಂಗಳೂರು ಬಂದರು ಸ್ಥಾಪನೆ, ಮಂಗಳೂರು ವಿಮಾನ ನಿಲ್ದಾಣ ನಿರ್ಮಾಣ, ಎನ್‌.ಐ.ಟಿ.ಕೆ. ಸ್ಥಾಪನೆ, ಮಂಗಳೂರಿನಲ್ಲಿ ಆಕಾಶವಾಣಿ, ರಾಷ್ಟ್ರೀಯ ಹೆದ್ದಾರಿ 17, ರೈಲು ಮಾರ್ಗಗಳ ನಿರ್ಮಾಣ ಮುಂತಾದ ಅಭಿವೃದ್ಧಿ ಕಾರ್ಯಗಳಲ್ಲಿ ಮಲ್ಯರು ಮಹತ್ತರ ಪಾತ್ರ ವಹಿಸಿದ್ದರು. ಉಳ್ಳಾಲ ಮತ್ತು ಅದರಾಚೆಗಿನ ಪ್ರದೇಶಗಳು ಮಂಗಳೂರಿಗೆ ಸಂಪರ್ಕ ಸಾಧಿಸಲು […]

ಮಾ.3: ಅಂಕೋಲ, ಕುಶಾಲನಗರದಿಂದ ಜನ ಸುರಕ್ಷಾ ಯಾತ್ರೆ -ಮಂಗಳೂರು ಚಲೋ

Thursday, March 1st, 2018
ankola

ಮಂಗಳೂರು: ಬಿಜೆಪಿ ಕರ್ನಾಟಕದಿಂದ ಮಾರ್ಚ್ 3ರಿಂದ 6ರವರೆಗೆ ಏಕಕಾಲದಲ್ಲಿ ಅಂಕೋಲ ಮತ್ತು ಕುಶಾಲನಗರದಿಂದ ಜನ ಸುರಕ್ಷಾ ‘ ಮಂಗಳೂರು ಚಲೋ ’ ಹೆಸರಿನ ಪಾದಯಾತ್ರೆ ಆರಂಭಗೊಳ್ಳಲಿದೆ. ಮಾರ್ಚ್ 6ರಂದು ನಗರದ ನೆಹರು ಮೈದಾನದಲ್ಲಿ ಸಮಾವೇಶ ನಡೆಯಲಿದೆ ಸಮಾವೇಶದಲ್ಲಿ ಉತ್ತರ ಪ್ರದೇಶದ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ , ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯ ಸರಕಾರದ ತುಷ್ಟೀಕರಣ ನೀತಿಯನ್ನು ವಿರೋಧಿಸಿ, ಹಿಂದೂ […]

ಮತದಾರರ ಪಟ್ಟಿಗೆ ಕೇರಳ ವಿದ್ಯಾರ್ಥಿಗಳ ಹೆಸರು ಸೇರಿಸಿರುವ ಬಗ್ಗೆ ದೂರು: ವೇದವ್ಯಾಸ ಕಾಮತ್

Wednesday, January 31st, 2018
kerala-student

ಮಂಗಳೂರು: ಮಹಾನಗರ ಪಾಲಿಕೆ ಚುನಾವಣಾ ಶಾಖೆಯಲ್ಲಿ ಅನಧಿಕೃತವಾಗಿ ಕೇರಳ ಮೂಲದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಇಲ್ಲಿನ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿದ ಕ್ರಮದ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗುವುದು ಎಂದು ಮಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ವೇದವ್ಯಾಸ ಕಾಮತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆದುಹಾಕಿರುವುದಕ್ಕೆ ಸೂಕ್ತ ಪುರಾವೆ ಒದಗಿಸದೆ ಇಲ್ಲಿ ಏಕಾಏಕಿ 3 ಸಾವಿರಕ್ಕೂ ಅಧಿಕ ಕೇರಳದ ಹಾಸ್ಟೆಲ್ ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು […]

ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಬದ್ಧ: ಪ್ರಭು

Monday, January 22nd, 2018
suresh-prabhu

ಮಂಗಳೂರು: ಮಂಗಳೂರನ್ನು ಸ್ಟಾರ್ಟ್‌ಅಪ್‌, ಶಿಕ್ಷಣ, ಮೆಡಿಕಲ್‌ ಟೂರಿಸಂ ಹಬ್‌ ಆಗಿ ಪರಿವರ್ತಿಸಲು ಕ್ರಮ ಕೈಗೊಳ್ಳಲಾ ಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸುರೇಶ್‌ ಪ್ರಭು ಹೇಳಿದರು. ನಗರದಲ್ಲಿ ಶನಿವಾರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಕ್ಷೇತ್ರದಲ್ಲಿ ಈಗಾಗಲೇ ಬದಲಾವಣೆಯ ಗಾಳಿ ಬೀಸಿದೆ. ಮುಂದಿನ 7 ವರ್ಷಗಳಲ್ಲಿ ದೇಶದ ಚಿತ್ರಣದಲ್ಲಿ ಮಹತ್ತರ ಬದಲಾವಣೆಯಾಗಲಿದೆ ಎಂದರು. ಗೇರುಬೀಜ ಆಮದು ಸುಂಕದಲ್ಲಿ ಶೇ.5 ಕಡಿತಗೊಳಿಸುವ ಪ್ರಸ್ತಾವನೆ ಸದ್ಯ ಕೇಂದ್ರದ ಮುಂದಿದೆ. ಭಾರತೀಯ ಆರ್ಥಿಕತೆಯಲ್ಲಿ ಒಟ್ಟು ದೇಶೀಯ […]

ರಸ್ತೆ ಅಗೆದು ಜನರನ್ನು ವಂಚಿಸುತ್ತಿರುವ ಪಾಲಿಕೆ ಮತ್ತು ಶಾಸಕರು- ಡಿ ವೇದವ್ಯಾಸ ಕಾಮತ್

Wednesday, January 17th, 2018
strike

ಮಂಗಳೂರು: ತಿಂಗಳುಗಟ್ಟಲೆ ರಸ್ತೆ ಅಗೆದು ಕಾಮಗಾರಿ ಯಾವಾಗ ಮುಗಿಯುತ್ತೆ ಎನ್ನುವ ಸ್ಪಷ್ಟ ಕಲ್ಪನೆ ಇಲ್ಲದೆ ನೂರಾರು ಜನ ನಿತ್ಯ ಪ್ರಯಾಣಿಸುವ ರಸ್ತೆಯನ್ನು ಬಂದ್ ಮಾಡಿರುವ ಮೇಯರ್ ಹಾಗೂ ಶಾಸಕರಿಗೆ ಜನರ ಸಮಸ್ಯೆ ಅರ‍್ಥವಾಗುವುದಿಲ್ಲವೇ ಎಂದು ಮಂಗಳೂರು ನಗರ ದಕ್ಷಿಣದ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಪ್ರಶ್ನಿಸಿದ್ದಾರೆ. ಅವರು ಬೋಳೂರು ವಾರ‍್ಡ್ 27ರಲ್ಲಿ ಸ್ಥಳೀಯ ನಾಗರಿಕರು ಮತ್ತು ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಸ್ತೆ ಕಾಮಗಾರಿಗಳನ್ನು ನಿರ‍್ದೀಷ್ಟ ಸಮಯದ ಒಳಗೆ ಮುಗಿಸುವ ಪರಿಜ್ಞಾನ ಜನಪ್ರತಿನಿಧಿಗಳಿಗೆ ಇರಬೇಕು. ಆದರೆ […]

ಜೆಪ್ಪು ಬಪ್ಪಾಲ್ ಪರಿಸರ ಜನರು ಬದುಕಲು ಅಸಹನೀಯ :ವೇದವ್ಯಾಸ ಕಾಮತ್

Thursday, November 2nd, 2017
jeppu-bappal

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಜೆಪ್ಪು-ಬಪ್ಪಾಲ್ ಎನ್ನುವ ವಾರ‍್ಡಿನಲ್ಲಿರುವ ಜನರು ಅದೇಗೆ ದಿನ ಕಳೆಯುತ್ತಾರೋ ಎನ್ನುವುದು ದೇವರಿಗೆ ಗೊತ್ತು. ಒಂದು ಕ್ಷಣ ಅಲ್ಲಿರುವ ವಠಾರದಲ್ಲಿರುವ ಮನೆಗಳನ್ನು ಭೇಟಿ ಮಾಡಿದರೆ ಅವರು ಅನುಭವಿಸುವ ಕಷ್ಟ ಗೊತ್ತಾಗುತ್ತದೆ. ಒಳಚರಂಡಿಗಳು ಗಬ್ಬೆದು ಜನ ಮೂಗಿಗೆ ಕೈ ಹಿಡಿದು ದಿನ ದೂಡುವಂತಹ ಪರಿಸ್ಥಿತಿ ಇದೆ. ಪಾಲಿಕೆಯ ಹಿರಿಯ ಕಾರ‍್ಪೋರೇಟರ್ ಅಪ್ಪಿಯವರು ಪ್ರತಿನಿಧಿಸುವ ವಾರ‍್ಡಿನ ಒಳಚರಂಡಿ ಪರಿಸ್ಥಿತಿಯ ಬಗ್ಗೆ ಅಲ್ಲಿನ ಸ್ಥಳೀಯರು ಪಾಲಿಕೆಯ ಕಮೀಷನರ್ ಅವರಿಗೆ ದೂರು ನೀಡಲು ನಿರ‍್ಧರಿಸಿದ್ದಾರೆ. ಯಾಕೆಂದರೆ ಅಲ್ಲಿರುವ […]

ಸಿದ್ಧರಾಮಯ್ಯನವರಿಗೆ ಬಿಜೆಪಿ ಬೈಕ್ ರ‌್ಯಾಲಿಯಲ್ಲಿ ಭಯ ಮೂಡಲು ಕಾರಣವಾದರೂ ಏನು ?

Monday, September 4th, 2017
VV kamath

ಮಂಗಳೂರು  : ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿದ್ದಾಗ ರಾಜ್ಯ ಸರ್ಕಾರಕ್ಕೆ ಬೇಡವಾಗಿದ್ದ ಶಾಂತಿ ಈಗ ಬಿಜೆಪಿ ಯುವ ಮೋರ್ಚಾ ಬೈಕ್ ರ‌್ಯಾಲಿ ಮಾಡಬೇಕೆನ್ನುವಾಗ ಧಿಡೀರನೇ ಬೇಕಾಯಿತೇ? ಅಷ್ಟಕ್ಕೂ ಈ ರ‌್ಯಾಲಿ ರಾಜ್ಯಾದ್ಯಂತ ಶಾಂತಿ ಸ್ಥಾಪನೆಗಾಗಿಯೇ ನಡೆಸಲ್ಪಡುತ್ತಿರುವುದರಿಂದ ಸಿದ್ಧರಾಮಯ್ಯನವರಿಗೆ ಇದರಲ್ಲಿ ಅಶಾಂತಿಯ ಭಯ ಮೂಡಲು ಕಾರಣವೇನು? ಎಂದು ಮಂಗಳೂರು ಚಲೋ ಬೈಕ್ ರ‌್ಯಾಲಿ ತಡೆಯಲು ಇನ್ನಿಲ್ಲದಂತೆ ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯವರ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್ ಅವರು […]

ಕುದ್ಮುಲ್ ರಂಗರಾಯರ ಬದುಕೇ ನಮಗೆ ಪ್ರೇರಣೆ- ವೇದವ್ಯಾಸ ಕಾಮತ್

Thursday, June 29th, 2017
DVK

ಮಂಗಳೂರು :  ದಲಿತನೊಬ್ಬ ಉನ್ನತ ವಿದ್ಯಾಭ್ಯಾಸ ಪಡೆದು, ಉತ್ತಮ ಕೆಲಸ ಗಿಟ್ಟಿಸಿಕೊಂಡು, ಅವನು ಕಾರಿನಲ್ಲಿ ಹೋಗುವಾಗ ಆ ಕಾರಿನಿಂದ ಎದ್ದ ಧೂಳು ತನ್ನ ಹಣೆಗೆ ತಾಗಿದರೆ ಅಂದು ತನ್ನ ಜನ್ಮ ಸಾರ‍್ಥಕ ಎಂದು ಹೇಳಿದ ಕುದ್ಮುಲ್ ರಂಗರಾಯರ ತತ್ವಾದರ‍್ಶಗಳು ನಮಗೆ ಎಂದಿಗೂ ಪ್ರೇರಣೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಗುರುವಾರ ಕುದ್ಮುಲ್ ರಂಗರಾಯರ 158 ನೇ ಜನ್ಮದಿನಾಚರಣೆಯಂದು ಮಂಗಳೂರಿನ ನಂದಿಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸ್ಮಾರಕಕ್ಕೆ ಹೂಗುಚ್ಚ […]

ಮೇಯರ್ ಅವೈಜ್ಞಾನಿಕ ಯೋಜನೆಯಿಂದ ಜನರು ಸಂಕಟ ಅನುಭವಿಸುವಂತಾಗಿತ್ತು- ವೇದವ್ಯಾಸ ಕಾಮತ್

Friday, May 19th, 2017
Vedavyasa

ಮಂಗಳೂರು : ಜನರಿಗೆ ನೀರು ಕೊಡದೆ ಸತಾಯಿಸಿದ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಈಗ ನೀರನ್ನು ಸಮುದ್ರಕ್ಕೆ ಬಿಡುವ ಮೂಲಕ ಜನರ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಧ್ಯಕ್ಷ ಡಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಎಪ್ರಿಲ್ ತಿಂಗಳಲ್ಲಿ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಎದ್ದಿರುವಾಗ ನೀರು ಮೂರು ದಿನಕ್ಕೊಮ್ಮೆ ಬಿಡುತ್ತೇವೆ ಎಂದು ಮೇಯರ್ ಕವಿತಾ ಸನಿಲ್ ಅವರು ನೀರಿಗೆ ರೇಶನಿಂಗ್ ವ್ಯವಸ್ಥೆ ಮಾಡಿದ್ದರು. ಆಗ ಬಿಜೆಪಿಯ ನಿಯೋಗ ಸ್ವತ: ತುಂಬೆ ವೆಂಟೆಂಡ್ […]