ಯುವ ಜನರಿಗೆ ಸ್ವಾಮಿ ವಿವೇಕಾನಂದರು ಆದರ್ಶ : ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ

Monday, January 13th, 2020
appacchu

ಮಡಿಕೇರಿ : ಯುವ ಜನರಿಗೆ ಸ್ವಾಮಿ ವಿವೇಕಾನಂದರು ಆದರ್ಶ ಆದ್ದರಿಂದ ಯುವ ಜನರು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಿಳಿದು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವಂತಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಕರೆ ನೀಡಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ತ್ರಿನೇತ್ರ ಯುವಕ ಸಂಘ […]

ಶಾಸಕ ಅಪ್ಪಚ್ಚು ರಂಜನ್ ನಗರ ಸಂಚಾರ : ಗುಣಮಟ್ಟದ ಕಾಮಗಾರಿಗೆ ಸೂಚನೆ

Saturday, January 4th, 2020
road

ಮಡಿಕೇರಿ : ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ನಗರ ಸಂಚಾರ ನಡೆಸಿ ನಗರ ಸಭೆಯಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ನಗರೋತ್ಥಾನ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಬಗ್ಗೆ ನಗರಸಭಾ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದರು. ನಗರದ ಇಂದಿರಾಗಾಂಧಿ ವೃತ್ತದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕಾಗಿ ನಡೆಯುತ್ತಿರುವ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಖಾಸಗಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರ ತಂಗುದಾಣ ನಿರ್ಮಾಣ, ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಶಾಸಕರು ಪರಿಶೀಲಿಸಿದರು. ಒಳಚರಂಡಿ […]

ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ : ರಕ್ತದಾನ ಮಾಡಿ ಜೀವ ಉಳಿಸಲು ಶಾಸಕ ಅಪ್ಪಚ್ಚು ರಂಜನ್ ಕರೆ

Wednesday, November 13th, 2019
Raktha-daana

ಮಡಿಕೇರಿ : ಯುವಜನರು ಪೌಷ್ಟಿಕ ಆಹಾರ ಸೇವಿಸಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಿ. ಇದರಿಂದ ಬೇರೆಯವರ ಪ್ರಾಣ ಉಳಿಸುವುದಲ್ಲದೆ, ತಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಕ್ತ ನಿದಿ ಕೇಂದ್ರ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಕೊಡವ ಸಮಾಜ ಪೊಮ್ಮಕಡ ಒಕ್ಕೂಟ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ಕೊಡಗು ಸರ್ಕಾರಿ ಐ.ಟಿ.ಐ ಕಾಲೇಜು, ಕಿರಿಯ […]