ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ರಾಹುಲ್ ಮತ್ತೆ ನಿರೂಪಿಸಿದರು : ಶಾಸಕ ಕಾಮತ್
Tuesday, July 2nd, 2024![vedavyas-kamath](https://kannada.megamedianews.com/wp-content/uploads/2024/07/vedavyas-kamth-150x150.jpg)
ಮಂಗಳೂರು : “ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡಿರುವ ರಾಹುಲ್ ಗಾಂಧಿ, ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಪ್ರಬುದ್ಧ ಹೇಳಿಕೆ ನೀಡುವುದಕ್ಕೆ ನಿಸ್ಸೀಮರೆಂದು ಮತ್ತೊಮ್ಮೆ ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಒಲ್ಲದ ಮನಸ್ಸಿನಿಂದ ವಿರೋಧ ಪಕ್ಷದ ನಾಯಕನಾಗಿರುವ ರಾಹುಲ್ ಗಾಂಧಿ ಈ ಹಿಂದೆ ವಿದೇಶದಲ್ಲಿ ನಿಂತುಕೊಂಡು ಭಾರತದಲ್ಲಿ ಪ್ರಜಾಭುತ್ವವಿಲ್ಲವೆಂದು ಭಾಷಣ ಮಾಡಿ ದೇಶದ ಘನತೆಗೆ ಧಕ್ಕೆ ತಂದಿದ್ದರು. ಇಂದು ಪ್ರಜಾಪ್ರಭುತ್ವದ ದೇಗುಲವಾದ ಲೋಕಸಭೆಯಲ್ಲೇ […]