ರಾಜ್ಯದಲ್ಲಿ ಮುಂದುವರಿದ ವರುಣನ ಅಬ್ಬರ… ರೈತರ ಮೊಗದಲ್ಲಿ ಮಂದಹಾಸ
Monday, June 4th, 2018ಬೆಂಗಳೂರು: ಭಾನುವಾರವೂ ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿತ್ತು. ಧಾರವಾಡ, ಚಿಕ್ಕಮಗಳೂರು, ಹಾವೇರಿ, ತುಮಕೂರು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ, ಲಕಮಾಪುರ, ಯಾದವಾಡ ಸೇರಿದಂತೆ ಅನೇಕ ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಕೆಲವೆಡೆ ನೆರೆ ಕೂಡ ಬಂದಿದೆ. ತಾಲೂಕಿನ ಉಪ್ಪಿನ ಬೆಟಗೇರಿಯಿಂದ ಹನುಮನಹಾಳಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮೇಲೆ ನೀರು ತುಂಬಿ ಬಂದಿದ್ದು, ಆ ಮಾರ್ಗ ಸಂಪೂರ್ಣ ಬಂದ್ ಆಗಿತ್ತು. ಚಿಕ್ಕ ಹಳ್ಳ ಇದಾಗಿದ್ದು, ಸೇತುವೆ ಜಲಾವೃತಗೊಂಡಿತ್ತು. ಬೈಕ್ ಸವಾರರು ಧೈರ್ಯ […]