Blog Archive

ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ಉಳಿಗಾಲವಿಲ್ಲ: ಶೋಭಾ ಕರಂದ್ಲಾಜೆ

Wednesday, January 24th, 2018
officers

ಮಂಗಳೂರು: ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮುಖ ಪರಿಚಯ ಆಗೋ ಮೊದಲೇ ವರ್ಗಾ ಮಾಡಲಾಗುತ್ತಿದೆ. ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ಉಳಿಗಾಲ ಇಲ್ಲ. ರಾಜ್ಯ ಸರ್ಕಾರಕ್ಕೆ ತಗ್ಗಿ, ಬಗ್ಗಿ ಇದ್ದವರಿಗೆ ರಕ್ಷಣೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂದ್ ಗೆ ಕರೆ ನೀಡುವ ಸಂಘಟನೆಗಳಿಗೆ ಸರ್ಕಾರ ಬೆಂಬಲ ನೀಡುತ್ತದೆ. ದರೋಡೆಕೋರರನ್ನು ಹೊಂದಿದ 2ನೇ ರಾಜ್ಯ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ […]

ಕರ್ನಾಟಕದಲ್ಲಿ ಬಿಜೆಪಿಗೆ 156 ಸ್ಥಾನಗಳ ಸ್ಪಷ್ಟ ಬಹುಮತ: ಜಾವಡೇಕರ್‌

Wednesday, January 24th, 2018
nalin-kumar

ಮಂಗಳೂರು: ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 156 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಆಡಳಿತ ನಡೆಸಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರಮುಖರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ನೂರು ದಿನಗಳಲ್ಲಿ ದೇಶದಲ್ಲೇ ಕಾಂಗ್ರೆಸ್ ಹೋಗಿ ಬಿಜೆಪಿ ಬರಲಿದೆ. ದೇಶದಲ್ಲಿ ನಡೆಯುವ ಚುನಾವಣೆ ಎರಡು ರಾಜಕೀಯ ಪಕ್ಷಗಳ ಮಧ್ಯೆ ಅಲ್ಲ. ಎರಡು ರಾಜಕೀಯ ಸಂಸ್ಕೃತಿಯ ಮಧ್ಯೆ ನಡೆಯುತ್ತಿರುವ ಸ್ಪರ್ಧೆ ಎಂದು ಹೇಳಿದರು. ಕಾಂಗ್ರೆಸ್ ಜಾತಿ […]

“ಬಷೀರ್ ಬಗ್ಗೆ ಮಾತನಾಡದ ಬಿಜೆಪಿಗೆ ಅಲ್ಪ ಸಂಖ್ಯಾತರ ಘಟಕ ಯಾಕೆ?”

Saturday, January 6th, 2018
busheer

ಮಂಗಳೂರು: ದೀಪಕ್ ರಾವ್ ಕೊಲೆಯ ವಿರುದ್ದ ಬಂದ್, ರಸ್ತೆ ತಡೆ ಅಂತ ಬೀದಿಗಿಳಿದಿರುವ ಬಿಜೆಪಿ ಮುಖಂಡರು ಸಾವು ಬದುಕಿನ ಮಧ್ಯೆ ಒದ್ದಾಡುತ್ತಿರುವ ಅಬ್ದುಲ್ ಬಷೀರ್ ಬಗ್ಗೆ ಯಾಕೆ ಮಾತಾಡುವುದಿಲ್ಲ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ದೀಪಕ್ ಹತ್ಯೆಗೆ ಪ್ರತೀಕಾರ ಎಂದು ರಸ್ತೆಯಲ್ಲಿ ಹೋಗುವ ಅಮಾಯಕ ಮುಸಲ್ಮಾನನ್ನು ಕಡಿದು ಕೊಲೆ ಮಾಡುವುದು ಬಿಜೆಪಿಗೆ ಸಮ್ಮತವೇ?” ಎಂದು ಪ್ತಶ್ನಿಸಿದ್ದಾರೆ. “ಬಿಜೆಪಿ ಮುಖಂಡರಾದ ಸಿ.ಟಿ. ರವಿ, ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ […]

ದೀಪಕ್ ರಾವ್ ಕೊಲೆ ಪ್ರಕರಣ: ರಮಾನಾಥ ರೈ-ಶೋಭಾ ಕರಂದ್ಲಾಜೆ ಜಟಾಪಟಿ

Thursday, January 4th, 2018
ramanath

ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮೃತ ದಿಪಕ್ ರಾವ್ ಅವರ ಶವಯಾತ್ರೆಗೆ ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ ಅವರು ಈ ಮುಂಚೆಯೂ ಮೆರವಣಿಗೆಗಳು ನಡೆದ ಸಂದರ್ಭದಲ್ಲಿ ಘರ್ಷಣೆಗಳಾಗಿರುವ ಉದಾಹರಣೆಗಳು ಜಿಲ್ಲೆಯಲ್ಲಿ ಇವೆ ಹಾಗಾಗಿ ಪೊಲೀಸರು ಶವ ಯಾತ್ರೆಗೆ ಅನುಮತಿ ನಿರಾಕರಿಸುತ್ತಿದ್ದಾರೆ ಎಂದರು. ದೀಪಕ್ ಮೃತ ದೇಹ ಗೌಪ್ಯವಾಗಿ ಮನೆಗೆ ಶಿಫ್ಟ್, ಶವಯಾತ್ರೆಗೆ ಬಿಗಿಪಟ್ಟು ಮಾಧ್ಯಮದ ಪೋನ್ ಇನ್ ನಲ್ಲಿ ಎದುರುಬದುರಾದ ಸಚಿವ ರಮಾನಾಥ […]

ಎಸಿಬಿಯನ್ನು ಐಟಿ ಅಧಿಕಾರಿಗಳ ಮೇಲೆ ಛೂ ಬಿಡುವ ಮೂಲಕ ರಾಜ್ಯಕ್ಕೆ ಅವಮಾನ :ಶೋಭಾ ಕರಂದ್ಲಾಜೆ

Friday, October 6th, 2017
shoba

ಉಡುಪಿ: ಸಂಸದೆ ಶೋಭಾ ಕರಂದ್ಲಾಜೆ, ಐಟಿ ಅಧಿಕಾರಿಗಳ ಮೇಲೆ ಎಸಿಬಿಯನ್ನು ಛೂ ಬಿಡುವ ಮೂಲಕ ರಾಜ್ಯಕ್ಕೆ ಅವಮಾನ ಮಾಡುವ ಕೆಲಸ ಸಿದ್ದರಾಮಯ್ಯ ಸರ್ಕಾರ ಮಾಡ್ತಿದೆ ಎಂದು  ಕಿಡಿಕಾರಿದ್ದಾರೆ. ಉಡುಪಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಇತಿಹಾಸದಲ್ಲೇ ಮೊದಲು ಎಂಬಂತೆ ಐಟಿ ಅಧಿಕಾರಿಗಳ ಮೇಲೆ ಎಸಿಬಿಯನ್ನು ಛೂ ಬಿಡುವ ಕೆಲಸ ನಡೆಯುತ್ತಿದೆ ಈ ಮೂಲಕ ಸಿದ್ರಾಮಯ್ಯ ಅವರದ್ದು ಭಂಡ ಸರ್ಕಾರ ಎಂದು ಮತ್ತೆ ಪ್ರೂವ್ ಆಗ್ತಿದೆ. ಭ್ರಷ್ಟಾಚಾರ ರಕ್ಷಿಸಲು ಎಸಿಬಿ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಬಳಸಿಕೊಳ್ಳುತ್ತಿದೆ. ಐಟಿ ಅಧಿಕಾರಿಗಳ […]

ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ದ್ವೇಷ ಸಾಧಿಸಲು ಶಾಲೆಗಳಿಗೆ ಅನುದಾನ ರದ್ದುಗೊಳಿಸಿದೆ : ಶೋಭಾ ಕರಂದ್ಲಾಜೆ

Thursday, August 17th, 2017
Shobha Karandlaje

ಮಂಗಳೂರು : ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಕಲ್ಲಡ್ಕದ ಶಾಲೆಗಳಿಗೆ ಅನುದಾನ ರದ್ದುಗೊಳಿಸಲಾಗಿದೆ. ಡಾ .ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಗುರಿಯಾಗಿಸಿ ರಾಜ್ಯ ಸರ್ಕಾರ ಶಾಲಾ ಮಕ್ಕಳ ಹೊಟ್ಟೆಯ ಮೇಲೆ ರಾಜಕೀಯ ದ್ವೇಷ ಸಾಧಿಸಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು . ಶಾಲೆಗಳಿಗೆ ಅನುದಾನ ಕಾಂಗ್ರೆಸ್ ಸರಕಾರದ ತೀರ್ಮಾನ 2004ರಲ್ಲಿ ಕಾಂಗ್ರೆಸ್ ಸರ್ಕಾರ ಇರುವಾಗಲೇ ದೇವಾಲಯಗಳಿಂದ ಶಾಲೆಗಳಿಗೆ ಅನುದಾನ ನೀಡುವ ನಿರ್ಧಾರ ಕೈಗೊಂಡು ಆದೇಶ ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಜೇವರ್ಗಿ, ಹೂವಿನಹಡಗಲಿ , ಹೊಳೆನರಸೀಪುರ ಸೇರಿದಂತೆ […]

ಶರತ್ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಮುಖ್ಯಮಂತ್ರಿಗಳು ಕಾಂಗ್ರೆಸ್ ಸಮಾವೇಶ ಮಾಡುತ್ತಾರೆ : ಕರಂದ್ಲಾಜೆ

Thursday, July 13th, 2017
BJP Mahila Morcha

ಮಂಗಳೂರು :ಶರತ್ ಗುರುವಾರ ಮಧ್ಯರಾತ್ರಿಯೆ ಮೃತಪಟ್ಟಿದ್ದಾರೆ ಎಂದು ಗೊತ್ತಿದ್ದೂ ಮುಖ್ಯಮಂತ್ರಿಗಳು ಮಂಗಳೂರಲ್ಲಿ ಕಾರ್ಯಕರ್ತರ ಸಮಾವೇಶ ಮಾಡಿ ಸಂಭ್ರಮ ಆಚರಿಸಿದ್ದಾರೆ. ಮುಖ್ಯಮಂತ್ರಿ ಹೋಗುವವರೆಗೆ ಶರತ್ ಸಾವಿನ ಸುದ್ದಿಯನ್ನು ಮುಚ್ಚಿಟ್ಟು ಕಾಂಗ್ರೆಸ್ ನಾಯಕರು ಸಮಾವೇಶ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿಷಾದ ವ್ಯಕ್ತ ಪಡಿಸಿದರು. ದ.ಕ. ಜಿಲ್ಲಾ ಬಿ.ಜೆ.ಪಿ. ಮಹಿಳಾ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು , ಒಂದು ವೇಳೆ ಪ್ರಭಾಕರ ಭಟ್  ಅವರನ್ನು  ಮುಟ್ಟಿದ್ದೇ ಆದಲ್ಲಿ, ಅದು ಕಾಂಗ್ರೆಸ್ ಶವ ಪೆಟ್ಟಿಗೆಯ ಮೇಲಿನ ಕೊನೆಯ ಮೊಳೆ […]

ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ

Thursday, March 27th, 2014
Shoba Karandlaje

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ. ಮುದ್ದು ಮೋಹನ್‌ ಅವರಿಗೆ ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಬಿಜೆಪಿಯ ಕಾರ್ಕಳ ಶಾಸಕರಾದ ಸುನಿಲ್‌ ಕುಮಾರ್‌,ಚಿಕ್ಕಮಗಳೂರು ಶಾಸಕ ಸಿಟಿ ರವಿ , ತರಿಕೆರೆಯ ಮಾಜಿ ಶಾಸಕ ಸುರೇಶ್‌ , ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಉಪಸ್ಥಿತರಿದ್ದರು.

ಕೆಜೆಪಿಯಲ್ಲಿ ಬಿರುಕು ಬಿಟ್ಟ ಶೋಭಾ

Tuesday, February 12th, 2013
Shobha Karandlaje

ಮಂಗಳೂರು : ಕೆಜೆಪಿಯನ್ನು ನಾವು ಎಷ್ಟೇ ಕಷ್ಟ ಪಟ್ಟು ಸಂಘಟಿಸಿದರೂ ಅದರ ಪೂರ್ಣ ಲಾಭ ಪಡೆಯಲಿರುವವರು ಶೋಭಾ ಕರಂದ್ಲಾಜೆ ನಾವು ಶ್ರಮಿಸಿ ಆಕೆಗೆ ಲಾಭ ಮಾಡಿಕೊಡುವುದಕ್ಕಿಂತ ಬಿಜೆಪಿಯಲ್ಲೇ ಇರುವುದು ಲೇಸು ಎಂಬ ನಿರ್ಧಾರಕ್ಕೆ ಬಿಜೆಪಿಯಲ್ಲಿರುವ ಯಡಿಯೂರಪ್ಪರ ಕಟ್ಟಾ ಬೆಂಬಲಿಗರು ಬಂದಿದ್ದಾರೆ. ಯಡಿಯೂರಪ್ಪ ಮೊದಲಿನಿಂದಲೂ ಹೇಳಿಕೊಂಡು ಬಂದಂತೆ ಬಿಜೆಪಿಯಲ್ಲಿ ಅವರ ನಿಷ್ಠೆ, ಅಭಿಮಾನದ 40 ಶಾಸಕರು ಈಗಲೂ ಇದ್ದಾರೆ. ಯಡಿಯೂರಪ್ಪರ ಪರ ಪ್ರೀತಿ, ವಿಶ್ವಾಸವನ್ನು ಈಗಲೂ ಪ್ರಕಟಿಸುತ್ತಾರೆ. ಆದರೆ ತಮ್ಮ ಭವಿಷ್ಯವನ್ನು ನೆನೆದು ಕೆಜೆಪಿಯಿಂದ ದೂರ ಸರಿಯುತ್ತಿದ್ದಾರೆ ಎನ್ನುವ […]

ಹತ್ತೂರಿನ ಪುತ್ತೂರಿನಲ್ಲಿ ಡಿವಿಎಸ್ ವಿರುದ್ಧ ಕರಂದ್ಲಾಜೆ

Monday, January 28th, 2013
Sadananda Gowda, Shobha Karandlaje

ಮಂಗಳೂರು : ಸದಾನಂದ ಗೌಡ ಮೇಲೆ ಶೋಭಾ ಕರಂದ್ಲಾಜೆ ಆಕ್ರೋಶಿತರಾಗಿಯೇ ಇದ್ದಾರೆ. ಯಡಿಯೂರಪ್ಪರೊಂದಿಗೆ ಗುರುತಿಸಿಕೊಂಡ ನೆಪದಲ್ಲಿ ಶೋಭಾ ಕರಂದ್ಲಾಜೆಯ ಮಂತ್ರಿ ಸ್ಥಾನ ಕಿತ್ತುಕೊಳ್ಳಲು ಸದಾನಂದ ಗೌಡರು ಪಿತೂರಿ ನಡೆಸಿದ್ದರು ಎಂದು ಶೋಭಾರ ಹಿಂಬಾಲಕರು ನಂಬಿದ್ದಾರೆ. ಇದೇ ಕೋಪದಲ್ಲಿ ಡಿ.ವಿ. ವಿರುದ್ಧ ಪುತ್ತೂರಿನಲ್ಲಿ ಸ್ಪರ್ಧಿಸುತ್ತೇನೆ ಎಂದು ಶೋಭಾ ಎಚ್ಚರಿಕೆ ಸಂದೇಶವನ್ನೂ ನೀಡಿದ್ದರು. ಡಿ.ವಿ.ವಿರುದ್ಧ ಶೋಭಾ ಸ್ಪರ್ಧಿಸದೇ ಇದ್ದರೂ ಕೂಡ ಡಿ.ವಿ. ಗೆಲವು ತಡೆಯಲು ಹೋರಾಡದೆ ಇರಲಾರರು. ಶೋಭಾ ಪುತ್ತೂರಿನಲ್ಲಿ ಓಡಾಡಿದ್ದೇ ಆದರೆ ಒಕ್ಕಲಿಗ ಮತಗಳು ಒಡೆಯದಿರಲಾರವು ಎಂದು ಸದಾನಂದ […]