Blog Archive

ಇಂಧನ ಸಚಿವೆ ಶೋಭಾ ಕರಂದ್ಲಾಜೆ ಯವರಿಂದ ಮಂಗಳೂರಿನ ನೂತನ ಮೆಸ್ಕಾಂ ಆಡಳಿತ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ

Thursday, November 15th, 2012
ಇಂಧನ ಸಚಿವೆ ಶೋಭಾ ಕರಂದ್ಲಾಜೆ ಯವರಿಂದ ಮಂಗಳೂರಿನ ನೂತನ ಮೆಸ್ಕಾಂ ಆಡಳಿತ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ

ಮಂಗಳೂರು :ಇಂಧನ ಸಚಿವೆ ಶೋಭಾ ಕರಂದ್ಲಾಜೆ ಇಂದು ನಗರದ ಕಾಪಿಕಾಡ್ ಬಳಿ ಮೆಸ್ಕಾಂ ಆಡಳಿತ ಕಚೇರಿ ಕಟ್ಟಡದ ಕಾಮಗಾರಿಗೆ ಶಿಲಾನ್ಯಾಸ ಮಾಡಿದರು. ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಹಾಗೂ ಉತ್ಪಾದನೆಯಾದ ವಿದ್ಯುತ್ ನ್ನು ಗ್ರಾಹಕರಿಗೆ ಸಮರ್ಪಕವಾಗಿ ತಲುಪಿಸುವ ಕುರಿತು ಅನೇಕ ಸಮಸ್ಯೆಗಳಿದ್ದು ವಿದ್ಯುತ್ ಸಚಿವೆಯಾಗಿ ನೇಮಕಗೊಂಡ ಸಂದರ್ಭದಲ್ಲಿ ಇವೆರಡು ಸವಾಲಿನ ವಿಷಯವಾಗಿ ಪರಿಣಮಿಸಿತ್ತು ಆದರೆ ಅಧಿಕಾರಿಗಳ ಸಹಕಾರದಿಂದ ನಂತರ ಈ ಸಮಸ್ಯೆಗಳನ್ನು ತಕ್ಕ ಮಟ್ಟಿಗೆ ಪರಿಹರಿಸಲಾಯಿತು ಎಂದರು. ಪ್ರಾರಂಭದಲ್ಲಿ ಸರಕಾರ ರಾಜ್ಯಕ್ಕೆ 5000 […]

ಪಡಿತರ ಚೀಟಿ ಪಡೆಯಲು ಆನ್‌ಲೈನ್‌ ವ್ಯವಸ್ಥೆ ಆರಂಭ

Saturday, November 19th, 2011
Online Ration card

ಬೆಂಗಳೂರು: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಹೊಸ ವ್ಯವಸ್ಥೆ ಜಾರಿಮಾಡಿದ್ದು ಇನ್ನು ಮುಂದೆ ಪಡಿತರ ಚೀಟಿಗಾಗಿ ಕಚೇರಿ ಮುಂದೆ ಸಾಲುಗಟ್ಟಿ ನಿಲ್ಲಬೇಕಿಲ್ಲ. ನೀವು ಕುಳಿತಲ್ಲಿಂದಲೇ ಆನ್‌ಲೈನ್‌ ಮೂಲಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ (http://ahara.kar.nic.in) ಅರ್ಜಿ ಸಲ್ಲಿಸಿ ಪಡಿತರ ಚೀಟಿ ಪಡೆಯುವ ವಿನೂತನ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಇದು ನವಂಬರ್ 19 ಶನಿವಾರದಿಂದಲೇ ಆರಂಭಗೊಳ್ಳಲಿದೆ. ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿ ವಿತರಣೆ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪುನಾರಂಭಿಸಿದೆ. […]

ನಗರ ಪ್ರದೇಶದಲ್ಲಿ 1ಗಂಟೆ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ವಿದ್ಯುತ್ ಇಲ್ಲ

Tuesday, October 11th, 2011
Shobha Karandlaje

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಕ್ಷಾಮ ತಲೆದೋರಿರುವ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ನಗರ ಪ್ರದೇಶದಲ್ಲಿ 1ಗಂಟೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 7ರಿಂದ 8 ಗಂಟೆ ಲೋಡ್ ಶೆಡ್ಡಿಂಗ್ ಮಾಡಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಇಂದು ಶಕ್ತಿಭವನದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆ ನಂತರ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಯದ ಕುರಿತು ವಿವರಣೆ ನೀಡಿದರು.ಕಲ್ಲಿದ್ದಲು ಕೊರತೆಯಿಂದ ಇಂದಿನಿಂದಲೇ ರಾಜ್ಯಾದ್ಯಂತ ಸಂಜೆ 1ಗಂಟೆ ಪವರ್ ಕಟ್ ಮಾಡುವುದಾಗಿ ಹೇಳಿದರು. ಆದರೆ […]

ಕರ್ನಾಟಕದಲ್ಲಿ ಚುನಾವಣೆ ಬಳಿಕ ಮತ್ತೆ ವಿದ್ಯುತ್ ದರ ಏರಿಕೆ

Tuesday, December 28th, 2010
ಶೋಭಾ ಕರಂದ್ಲಾಜೆ

ಗುಲ್ಬರ್ಗಾ  : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಈಗಾಗಲೇ ದರ ಏರಿಕೆಗೆ ಶಿಫಾರಸ್ಸು ಮಾಡಿರುವ ಹಿನ್ನಲೆಯಲ್ಲಿ  ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಬಳಿಕ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ವಿದ್ಯುತ್ ದರ ಏರಿಕೆಗೆ ಇದುವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಖ್ಯವಾಗಿ ವಿದ್ಯುತ್ ಕಂಪನಿಗಳು ಹಾನಿಯಲ್ಲಿವೆ. ಇದರ ಜೊತೆಗೆ ಉಚಿತ ವಿದ್ಯುತ್ ನ್ನು ಸಹ ನೀಡುತ್ತಿದ್ದೇವೆ. ವಿದ್ಯುತ್ ಸೋರಿಕೆ ಕೂಡಾ ನಿರಂತರವಾಗಿದೆ. ನಿಗಮ ಮಾಡಿರುವ […]

ರಾಜ್ಯ ಸಚಿವ ಸಂಪುಟದ ವಿಸ್ತರಣೆ : ಆರು ಮಂದಿ ಸಚಿವರಿಗೆ ಪ್ರಮಾನವಚನ

Wednesday, September 22nd, 2010
ಆರು ಮಂದಿ ನೂತನ ಸಚಿವರು

ಬೆಂಗಳೂರು : ರಾಜ್ಯ ಸರಕಾರವು ಸಚಿವ ಇಂದು ಬೆಳಗ್ಗೆ 9.30ಕ್ಕೆ ಸಂಪುಟದ ಪುನಾರಚನೆ ಮಾಡಿದೆ.  ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರು ಮಂದಿ  ಸಚಿವರಿಗೆ ರಾಜ್ಯಪಾಲರು ಪ್ರಮಾನವಚನ ಭೋದಿಸಿದರು. ನೂತನ ಸಂಪುಟದದಲ್ಲಿ ಶೋಭಾ ಕರಂದ್ಲಾಜೆ, ಸಿ.ಸಿ. ಪಾಟೀಲ, ವಿ. ಸೋಮಣ್ಣ, ಎ ನಾರಾಣಸ್ವಾಮಿ, ಎ. ರಾಮದಾಸ್ ಮತ್ತು ಸಿ. ಎಚ್. ವಿಜಯಶಂಕರ್ ಅವರು ರಾಜ್ಯಪಾಲರಿಂದ ಪ್ರಮಾನವಚನ ಸ್ವೀಕರಿಸಿದರು. ಬಿ.ಜೆ.ಪಿ ಶಾಸಕರ ಮತ್ತು ಸಚಿವರುಗಳ ಬೆದರಿಕೆ ನಡುವೆಯೂ ಸಂಪುಟ ಪುನರ್ ರಚನೆ ಇಂದು ನಡೆಯಿತು. ಶೋಭಾ ಕರಂದ್ಲಾಜೆ ಮತ್ತು ವಿ. […]