ಶ್ರೀರಾಮನನ್ನು ಕಾಲ್ಪನಿಕವೆಂದು ಘೋಷಿಸಿ, ಹಿಂದೂ ದೇವಸ್ಥಾನಗಳಲ್ಲಿನ ಬಂಗಾರದ ಮೇಲೆ ಕಾಂಗ್ರೆಸ್ ಕಣ್ಣು
Thursday, May 14th, 2020ಮಂಗಳೂರು : ಕಾಂಗ್ರೆಸ್ ನಾಯಕರು 70 ವರ್ಷಗಳಲ್ಲಿ ವಿವಿಧ ಹಗರಣಗಳಿಂದ ಕೊಳ್ಳೆ ಹೊಡೆದ ಜನರ 4 ಲಕ್ಷ 82 ಸಾವಿರ ಕೋಟಿ ರೂಪಾಯಿಯ ಲೆಕ್ಕವನ್ನು ನೀಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ಒತ್ತಾಯಿಸಿದೆ. ಹಿಂದೂಗಳ ದೇವಸ್ಥಾನಗಳಲ್ಲಿನ ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ ಚವ್ಹಾಣ್ರು ಕಪಟತನದ ಕರೆ ನೀಡಿದ್ದಾರೆ. ಯಾವ ಕಾಂಗ್ರೆಸ್ ಪಕ್ಷ ಭಾರತವನ್ನು ಜಾತ್ಯತೀತ ಎಂದು ಘೋಷಿಸಿ ಅಲ್ಪಸಂಖ್ಯಾತರಿಗಾಗಿ ಯೋಜನೆ ಹಾಗೂ ಹಜ್ ಯಾತ್ರೆ, ಇಫ್ತಾರ, ಮೌಲ್ವಿಗಳ ವೇತನಗಳ ಮೇಲೆ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದ್ದರೆ ಯಾವುದೇ ದೇವಸ್ಥಾನಕ್ಕೆ […]