ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಹರಿದು ಬರುತ್ತಿರುವ ಜನ ಸಾಗರ
Thursday, November 28th, 2013
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮವು ನ.28 ರಿಂದ ಡಿ. 3ರವರೆಗೆ ನಡೆಯಲಿವೆ. 36ನೇ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಬೆಳ್ತಂಗಡಿ ಹೋಲಿ ರಿಡಿಮರ್ ಚರ್ಚ್ನ ಪ್ರಧಾನ ಗುರು ಫಾ.ಜೇಮ್ಸ್ ಡಿ’ ಸೋಜರವರು ಇಂದು ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಧರ್ಮಾಧಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸಲಿದ್ದಾರೆ. ಈ ವಸ್ತು ಪ್ರದರ್ಶನ ಡಿ.3ರ ತನಕವಿದ್ದು, ಉಚಿತ ಪ್ರವೇಶವಿರುತ್ತದೆ. ಬಳಿಕ ವಸ್ತು ಪ್ರದರ್ಶನ ಮಂಟಪದಲ್ಲಿ ಸಂಜೆ 6 ಗಂಟೆಯಿಂದ ಶಿವಮೊಗ್ಗದ ಮ್ಯಾಜಿಕ್ […]