ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

Thursday, September 9th, 2010
 ಡಿ.ವೈ.ಎಫ್.ಐ ನೇತೃತ್ವದಲ್ಲಿ ವಿಮಾನ ದುರಂತ ಸಂತ್ರಸ್ತರಿಗೆ ನ್ಯಾಯಯುತವಾದಪರಿಹಾರ ಒದಗಿಸಬೇಕೆಂದು ಪ್ರತಿಭಟನೆ

ಮಂಗಳೂರು: ಡಿ.ವೈ.ಎಫ್.ಐ ನೇತೃತ್ವದಲ್ಲಿ ಜೈಲ್ ರೋಡ್ ನಿಂದ ಏರ್ ಇಂಡಿಯಾ ಕಛೇರಿ ತನಕ ಪ್ರತಿಭಟನಾ ಮೆರವಣಿಗೆ ನಿನ್ನೆ ಬೆಳಿಗ್ಗೆ ನಡೆಯಿತು. ಬಜಪೆಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮಾಂಟ್ರಿಯಲ್ ಒಪ್ಪಂದದ ಪ್ರಕಾರ ನ್ಯಾಯಯುತವಾದ ಪರಿಹಾರ ಸಿಗಬೇಕೆಂದು ಆಗ್ರಹಿಸಿ ಬ್ರಹತ್ ಏರ್ ಇಂಡಿಯಾ ಕಛೇರಿ ಚಲೋ ಜರಗಿತು. ಕಾಸರಗೋಡು ಲೋಕಸಭಾ ಸದಸ್ಯ ಪಿ. ಕರುಣಾಕರನ್ ಸಭೆಯನ್ನು ಉದ್ಘಾಟಿಸಿದರು , ಬಳಿಕ ಮಾತನಾಡಿದ ಅವರು ಸಂತ್ರಸ್ತರಿಗೆ ಆಗಿರುವ ಅನ್ಯಾಯದ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸುವುದಾಗಿ ತಿಳಿಸಿದರು. ಏರ್ ಇಂಡಿಯಾ ದುರಂತದ […]