ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿ ಮನೆ ಸಂಪೂರ್ಣ ಜಲಾವೃತ

Thursday, July 4th, 2024
Adyar-dota

ಮಂಗಳೂರು : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಅಡ್ಯಾರ್ ದೋಟ ಎಂಬಲ್ಲಿನ ಮನೆ ಸಂಪೂರ್ಣ ಜಲಾವೃತಗೊಂಡಿದೆ. ವಿಕ್ರಮ್ ಶೆಟ್ಟಿ ಎಂಬುವರಿಗೆ ಸೇರಿದ ಒಂದು ಅಂತಸ್ತಿನ ಮನೆ ಯಾಗಿದ್ದು, ಕಳೆದ ಮೂರು ವರ್ಷಗಳಿಂದ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೋಂಡಾ ಫ್ಯಾಕ್ಟರಿಗೆ ಹೋಗುವ ರಸ್ತೆಯೂ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮುಳುಗಡೆಯಾಗುತ್ತಿದ್ದು, ರಸ್ತೆಯುದ್ದಕ್ಕೂ ಜಲಾವೃತವಾಗಿದೆ. ಆ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಶಾಲೆಗಳಿದ್ದರೂ ಅವುಗಳಿಗೆ ಹೋಗುವ ರಸ್ತೆಯು ಅಸಮರ್ಪಕ ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದರಿಂದ ಸಂಪೂರ್ಣವಾಗಿ […]