Blog Archive

ದೆಹಲಿಯಲ್ಲಿ ಬಿಸು ಪರ್ಬ, ತುಳುವಿಗೆ ಸಂವಿಧಾನದ ಮಾನ್ಯತೆಗಾಗಿ ಹೋರಾಟ

Thursday, May 1st, 2014
Delhi Tulu Siri

ನವದೆಹಲಿ: ದೆಹಲಿ ಸುತ್ತಲಿನ ಪ್ರದೇಶಗಳಲ್ಲಿ ನೆಲೆಸಿರುವ ತುಳುವರು ಭಾನುವಾರ ದೆಹಲಿಯ ನೆಹರು ಪಾಕರ್್ನಲ್ಲಿ ಸೇರಿ ತುಳು ಭಾಷೆಯನ್ನು ಸಂವಿಧಾನದ ಎಂಟನೆ ಪರಿಚ್ಚೇದಕ್ಕೆ ಸೇರಿಸುವ ತಮ್ಮ ಹೋರಾಟಕ್ಕೆ ಮರುಜೀವ ನೀಡುವ ಬಗ್ಗೆತೀರ್ಮಾನಿಸಿದ್ದಾರೆ. ದೆಹಲಿ ತುಳು ಸಿರಿ ಆಯೋಜಿಸಿದ್ದ ‘ಬಿಸು ಪರ್ಬ’ ಕಾರ್ಯಕ್ರಮದಲ್ಲಿ ಸುಮಾರು 200ಕ್ಕೂ ಮಿಕ್ಕ ತುಳುವರು ಭಾಗವಹಿಸಿದ್ದರು. ದೆಹಲಿಯಲ್ಲಿ ವಿವಿಧ ವೃತ್ತಿಯಲ್ಲಿರುವ ರಾಜ್ಯದ ಕರಾವಳಿ ಭಾಗಕ್ಕೆ ಸೇರಿದ ಉತ್ಸಾಹಿಗಳು ದೆಹಲಿಯ ಬಿಸಿಲ ಧಗೆಗೆ ಸಡ್ಡು ಹೊಡೆದು `ಪರ್ಬ’ದ ಸಡಗರವನ್ನು ಅನುಭವಿಸಿದರು. ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ಮಕ್ಕಳು, ಯುವಕರು […]