ಸಗಣಿ ಮತ್ತು ಗೋ ಮೂತ್ರದಿಂದ ಕೊರೋನಾ ವೈರಸ್ ಗುಣಪಡಿಸಬಹುದು : ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ ಹೇಳಿಕೆ
Tuesday, March 3rd, 2020ಗೌಹಾತಿ : ಚೀನಾ ಸೇರಿದಂತೆ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ. ಇದೇ ಸಂದರ್ಭದಲ್ಲಿ ಈ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಹಾಗೂ ಈ ವೈರಸ್ ಬಾಧಿಸುವವರಿಗೆ ಔಷಧಿ ಕಂಡುಹಿಡಿಯುವ ನಿಟ್ಟಿನಲ್ಲಿ ವಿಶ್ವ ವೈದ್ಯ ಸಮೂಹವೇ ತಲೆಕೆಡಿಸಿಕೊಂಡು ಕೂತಿದೆ. ಆದರೆ ಇತ್ತ ಅಸ್ಸಾಂ ವಿಧಾನಸಭೆಯಲ್ಲಿ ಹೇಳಿಕೆಯೊಂದನ್ನು ನೀಡಿರುವ ಭಾರತೀಯ ಜನತಾ ಪಕ್ಷದ ಶಾಸಕಿ ಸುಮನ್ ಹರಿಪ್ರಿಯಾ ಅವರು ಗೋಮೂತ್ರ ಮತ್ತು ಸಗಣಿ ಕೊರೋನಾ ವೈರಸ್ ತಡೆಯುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಗೋಮೂತ್ರ […]