ದೇವಸ್ಥಾನ ಪರಿಷತ್ ಸ್ಥಾಪಿಸಲು ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಸನಾತನ ಸಂಸ್ಥೆ
Wednesday, September 14th, 2022
ಮಂಗಳೂರು : ದೇವಸ್ಥಾನ ಗಳ ನಿಧಿಯ ಉಪಯೋಗ, ದೇವಸ್ಥಾನದ ಕಾರ್ಯನಿರ್ವಹಣೆ, ದೇವಸ್ಥಾನದ ಪೂಜಾ ಕೈಂಕರ್ಯ ಹಾಗೂ ದೇವಸ್ಥಾನಗಳಿಂದ ಮಾಡಬೇಕಾದ ಧರ್ಮಕಾರ್ಯಗಳ ಬಗ್ಗೆ ರಾಷ್ಟ್ರಾದ್ಯಂತ ದೇವಾಲಯಗಳ ಪರಿಷತ್ ಮಾಡುವ ಉದ್ದೇಶದಿಂದ ದೇವಸ್ಥಾನಗಳ ಮುಖ್ಯಸ್ಥರಿಗಾಗಿ ಶಿಬಿರಗಳ ಆಯೋಜನೆ ಗಳನ್ನು ಮಾಡಲಾಗುತ್ತದೆ. ಈ ನಿಮಿತ್ತ ಇದರ ಚಾಲನೆಯನ್ನು ನೀಡಲು ಮತ್ತು ಮಾರ್ಗದರ್ಶನವನ್ನು ಪಡಿಯಲು ರಾಜ್ಯ ಸಭಾ ಸದಸ್ಯರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾಕ್ಟರ್ ಶ್ರೀ. ಡಿ ವೀರೇಂದ್ರ ಹೆಗ್ಗಡೆಯವರನ್ನು ಸನಾತನ ಸಂಸ್ಥೆಯ ವಕ್ತಾರರಾದ ಶ್ರೀ. ಚೇತನ ರಾಜಹಂಸ ಇವರು ಭೇಟಿ ಮಾಡಿದರು. […]