ಗ್ಯಾರೇಜ್ ಗೆ ತೆರಳುತ್ತಿದ್ದಾಗಲೇ ಬಿಎಂಡಬ್ಲ್ಯು ಕಾರ್ ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲು

Sunday, September 29th, 2024
BMW-car-fire

ಮಂಗಳೂರು : ಬಿಎಂಡಬ್ಲ್ಯು ಕಾರೊಂದು ಹೆದ್ದಾರಿ ಮಧ್ಯೆ ಹೊತ್ತಿ ಉರಿದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬೆಂಕಿ ಅನಾಹುತಕ್ಕೆ ಗುರುದೀಪ್ ಎಂಬವರ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ […]

ಕೋವಿಡ್-19 ಗಾಗಿ ಸಹ್ಯಾದ್ರಿ ಕಾಲೇಜು ವತಿಯಿಂದ ರೂ.5 ಲಕ್ಷ ಸಿಎಂ ಪರಿಹಾರ ನಿಧಿಗೆ ನೆರವು.

Wednesday, April 1st, 2020
Sahyadri-Relief-Fund-2020

ಮಂಗಳೂರು   : ಸಹ್ಯಾದ್ರಿ ಕಾಲೇಜು ಆಫ್‌ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್, ಮಂಗಳೂರಿನ ಮ್ಯಾನೇಜ್ಮೆಂಟ್, ಶಿಕ್ಷರು ಹಾಗು ಸಿಬ್ಬಂದಿ ವರ್ಗದ ಸದಸ್ಯರು ತಮ್ಮಒಂದು ದಿನದ ವೇತನ ಒಟ್ಟು 5 ಲಕ್ಷ ರೂ. ಚೆಕ್‌ ಅನ್ನು ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷರಾದ ಶ್ರೀ ಮಂಜುನಾಥ ಭಂಡಾರಿ ಅವರು ಜಿಲ್ಲಾಧಿಕಾರಿ ಶ್ರೀಮತಿ ಸಿಂಧು ರೂಪೇಶ್‌ ಐಎಎಸ್‌ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಸಂಸದ ಶ್ರೀ ನಳಿನ್ ಕುಮಾರ್‌ಕಟೀಲ್, ಶಾಸಕ ಡಾ.ಭರತ್‌ಕುಮಾರ್ ಶೆಟ್ಟಿ, ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಶ್ರೀ ಪೊನ್ನುರಾಜ್‌ಐಎಎಸ್, ಡಿಕೆಜಿಲ್ಲಾ ಪಂಚಾಯತ್ ಸಿಇಒ ಶ್ರೀ […]

ಪ್ರೋಟೀನ್ ಇಲ್ಲದಿದ್ದರೆ ಕಣ್ಣೀರೂ ಇಲ್ಲ: ನೊಬೆಲ್ ವಿಜ್ಞಾನಿ ಡಾ. ಅಡಾ ಯೊನಾಥ್

Tuesday, January 9th, 2018
Ada-Yonath

ಮಂಗಳೂರು: ಜೀವಕೋಶಗಳಲ್ಲಿರುವ ರೈಬೋಸೋಮುಗಳು ಹಸಿವೆ, ತೀವ್ರ ಚಳಿ ಇತ್ಯಾದಿ ಒತ್ತಡದ ಅವಧಿಯಲ್ಲಿ ಶಿಸ್ತುಬದ್ಧವಾಗಿ ಕೋಶಗಳ ಒಳಭಾಗದಲ್ಲಿ ಮುದುಡಿ ಸೇರಿಕೊಂಡು ಸ್ಥಿರವಾಗಿರುತ್ತವೆ ಎಂದು 2009 ನೇ ಸಾಲಿನಲ್ಲಿ ರಸಾಯನ ಶಾಸ್ತ್ರದ ನೊಬೆಲ್ ಪ್ರಶಸ್ತಿ ಪಡೆದ ವಿಜ್ಞಾನಿ ಇಸ್ರೇಲಿನ ಡಾ. ಅಡಾ. ಇ. ಯೊನಾಥ್ ಹೇಳಿದ್ದಾರೆ. ಮಂಗಳೂರಿಗೆ ಸಮೀಪದ ಅಡ್ಯಾರಿನ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜನೆಗೊಂಡಿರುವ 5 ದಿನಗಳ ಸಹ್ಯಾದ್ರಿ ಸಮಾವೇಶದಲ್ಲಿ ಮಂಗಳವಾರದಂದು ತಮ್ಮ ಸಂಶೋಧನೆಯಾದ ರೈಬೋಸೋಮುಗಳ ಕುರಿತಂತೆ ಉಪನ್ಯಾಸ ನೀಡಿದ ಡಾ. ಅಡಾ, ಎಕ್ಸ್ ರೇ ಗಳಿಂದ ರೈಬೋಸೋಮುಗಳಿಗೆ ಹಾನಿಯಾಗುತ್ತದೆ, ಅದೇ ರೀತಿ […]