ಹಿಂದೂ ದೇವರು ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ, ಕಾಂಗ್ರೆಸ್ ರಾಜ್ಯ ಪ್ರಧಾನ ಕಾಯದರ್ಶಿ ಮನೆ ಮೇಲೆ ಆಯಿಲ್ ದಾಳಿ
Sunday, June 19th, 2022
ಪುತ್ತೂರು : ಸಾಮಾಜಿಕ ಜಾಲತಾಣ ಕ್ಲಬ್ ಹೌಸ್ನಲ್ಲಿ `ಸಂಡೇ ಅಂಕಲ್ಸ್ ಆರ್ ಮಂಡೇ ನಸ್ಸ್’ಎಂಬ ಕಾರ್ಯಕ್ರಮ ದಲ್ಲಿ ರಾಜ್ಯ ಕಾಂಗ್ರೆಸ್ʼನ ಐಟಿ ಸೆಲ್ ಕಾಯದರ್ಶಿ ಹಾಗೂ ಮಹಿಳಾ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾಯದರ್ಶಿಯಾಗಿರುವ ಪುತ್ತೂರಿನ ನ್ಯಾಯವಾದಿ ಶೈಲಜಾ ಅಮರನಾಥ ಅವರು ಹಿಂದೂ ದೇವರು ದೇವತೆಗಳ ಮೇಲೆ ಅಶ್ಲೀಲವಾಗಿ ಮಾತನಾಡಿದ ಬೆನ್ನಲ್ಲೇ ಅವರ ಮನೆಗೆ ತಂಡವೊಂದು ದಾಳಿ ನಡೆಸಿ ಮನೆಯ ಕಿಟಕಿ ಗಾಜುಗಳನ್ನು ಮುರಿದು ಹಾಗೂ ಮನೆಗೆ ಆಯಿಲ್ ಸುರಿದಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಪುತ್ತೂರಿನ […]