Blog Archive

ಕೊರೊನಾ ಪ್ರಕರಣ : ದ.ಕ.ಜಿಲ್ಲೆ – 265 ಸಾವು 5

Monday, October 12th, 2020
corona

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಭಾನುವಾರ 265 ಜನರಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 26 ಸಾವಿರ ಗಡಿ ದಾಟಿದೆ. ಭಾನುವಾರ  ಪತ್ತೆಯಾಗಿರುವ ಕೊರೊನಾ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣ ಸಂಖ್ಯೆ 26,529 ಕ್ಕೆ ಏರಿಕೆಯಾಗಿದೆ. ಕೊರೊನಾಗೆ ಭಾನುವಾರ  ಐವರು ಬಲಿಯಾಗಿದ್ದು, ಇದುವರೆಗೆ ಸೋಂಕಿಗೆ 605 ಜನರು ಸಾವನ್ನಪ್ಪಿದ್ದಾರೆ. ಇನ್ನು ಜಿಲ್ಲೆಯಲ್ಲಿ 4,180 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಗೂ ಹೋಮ್ ಐಸೋಲೇಷನ್ ನಲ್ಲಿದ್ದ 283 ಮಂದಿ ಗುುಣಮುಖರಾಗಿ […]

ಕೊರೋನಾ ಸೋಂಕು : ದಕ್ಷಿಣ ಕನ್ನಡ – 447, ಸಾವು 7 ಮಂದಿ, ಉಡುಪಿ – 207

Wednesday, October 7th, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಬುಧವಾರ 447 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ, 7 ಮಂದಿ ಸಾವನ್ನಪ್ಪಿದ್ದಾರೆ.  ಉಡುಪಿ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ 207 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ ಜಿಲ್ಲೆಯಲ್ಲಿ 588ಕ್ಕೆ ತಲುಪಿದೆ. ಈ ನಡುವೆ ಗುಣಮುಖರಾದವರ ಸಂಖ್ಯೆ ಉತ್ತಮವಾಗಿದ್ದು, ಬುಧವಾರ ಒಂದೇ ದಿನ 1,214 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಇಲ್ಲಿಯ ತನಕ ಗುಣಮುಖರಾದವರ ಸಂಖ್ಯೆ 20 ಸಾವಿರಕ್ಕೇರಿದೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ ಜಿಲ್ಲೆ – 258, ಸಾವು 9, ಉಡುಪಿ ಜಿಲ್ಲೆ – 158, ಸಾವು 3, ಕಾಸರಗೋಡು -257

Sunday, October 4th, 2020
Corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 258 ಮಂದಿಗೆ ಕೊರೊನಾ ದೃಢಪಟ್ಟಿದ್ದು 9 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 566 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 24,019 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 344 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 17,709 ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ 5,744 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 4,361 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 5,30,885 ದಂಡ ವಸೂಲಿ […]

ಕೊರೋನ ಸೋಂಕು : ದಕ್ಷಿಣ ಕನ್ನಡ – 322, ಸಾವು 12, ಕಾಸರಗೋಡು – 476

Saturday, October 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಹೊಸದಾಗಿ 322 ಮಂದಿಗೆ ಕೊರೋನ ಸೋಂಕು ತಗುಲಿದೆ. ಸೋಂಕಿನಿಂದಾಗಿ ಮತ್ತೆ 12 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ 23,761ಕ್ಕೆ ಏರಿಕೆ ಕಂಡಿದೆ. ಮೃತಪಟ್ಟವರ ಸಂಖ್ಯೆ ಇದೀಗ 557ಕ್ಕೆ ತಲುಪಿದ್ದು ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 277 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 17,365ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 5,839 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 1,66,456 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,42,695 ಮಂದಿಯ […]

ಕೊರೊನಾ ಸೋಂಕು : ದಕ್ಷಿಣ ಕನ್ನಡ – 456, ಸಾವು 1, ಉಡುಪಿ ನಾಲ್ಕು ದಿನಗಳಲ್ಲಿ 845

Friday, September 18th, 2020
corona

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಸೋಂಕಿತರ ಸಂಖ್ಯೆ 456 ಕ್ಕೆ ಏರಿಕೆಯಾಗಿದೆ. 11 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಕೊರೊನಾದಿಂದ ಸಾವನ್ನಪ್ಪಿದ 11 ಮಂದಿಯಲ್ಲಿ 6 ಮಂದಿ ಮಂಗಳೂರು ತಾಲೂಕಿನವರಾದರೆ, ತಲಾ ಒಬ್ಬರು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 472 ಕ್ಕೆ ಏರಿಕೆಯಾಗಿದೆ. 456 ಮಂದಿ ಕೊರೊನಾ ಸೋಂಕಿತರಲ್ಲಿ 242 ಮಂದಿ ಮಂಗಳೂರು ತಾಲೂಕು, 86 ಬಂಟ್ವಾಳ ತಾಲೂಕು, 27 ಪುತ್ತೂರು ತಾಲೂಕು, 26 ಸುಳ್ಯ ತಾಲೂಕು, 40 ಬೆಳ್ತಂಗಡಿ ತಾಲೂಕು […]

ಕೊರೋನ ಸೋಂಕು ಸೆ .3 : ದಕ್ಷಿಣ ಕನ್ನಡ 316, ಸಾವು 3, ಉಡುಪಿ, 226, ಸಾವು 3, ಕಾಸರಗೋಡು 133

Thursday, September 3rd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 316 ಮಂದಿಯಲ್ಲಿ ಕೊರೋನ ಸೋಂಕಿನ ಪಾಟಿಸಿವ್ ಪತ್ತೆಯಾಗಿದ್ದು, 3 ಮಂದಿ ಬಲಿಯಾಗಿದ್ದಾರೆ. ಗುರುವಾರ ವರದಿಯಾದ 316 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,795 ಮಂದಿಗೆ ಕೊರೋನ ಸೋಂಕು ತಗುಲಿದೆ. ಗುರುವಾರ ಪಾಸಿಟಿವ್‌ಗೊಳಗಾದ 316 ಮಂದಿಯಲ್ಲಿ ಮಂಗಳೂರಿನ 190, ಬಂಟ್ವಾಳದ 40, ಪುತ್ತೂರಿನ 21, ಸುಳ್ಯದ 16, ಬೆಳ್ತಂಗಡಿಯ 16 ಮತ್ತು ಇತರ ಜಿಲ್ಲೆಯ 33 ಮಂದಿ ಸೇರಿದ್ದಾರೆ. ಮಂಗಳೂರು ತಾಲೂಕಿನ 2 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ ಜಿಲ್ಲೆಯಲ್ಲಿ ಗುರುವಾರ […]

ಕೊರೋನ ಸೋಂಕು ಸೆ.2 : ದಕ್ಷಿಣ ಕನ್ನಡ 414, ಸಾವು 6, ಉಡುಪಿ 167, ಸಾವು 3

Wednesday, September 2nd, 2020
corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 414 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 6 ಮಂದಿ ಬಲಿಯಾಗಿದ್ದಾರೆ. ಬುಧವಾರ ಪಾಸಿಟಿವ್‌ಗೊಳಗಾದ 414 ಮಂದಿಯಲ್ಲಿ ಮಂಗಳೂರಿನ 222, ಬಂಟ್ವಾಳದ 64, ಪುತ್ತೂರಿನ 49, ಸುಳ್ಯದ 31, ಬೆಳ್ತಂಗಡಿಯ 28 ಮತ್ತು ಇತರ ಜಿಲ್ಲೆಯ 20 ಮಂದಿ ಸೇರಿದ್ದಾರೆ. ಬುಧವಾರ ವರದಿಯಾದ 414 ಮಂದಿಯ ಸಹಿತ ಈವರೆಗೆ ಜಿಲ್ಲೆಯಲ್ಲಿ ಒಟ್ಟು 13,479 ಮಂದಿಗೆ ಕೊರೋನ ಸೋಂಕು ತಗುಲಿದೆ. ಮಂಗಳೂರು ತಾಲೂಕಿನ 4, ಬೆಳ್ತಂಗಡಿ 1 ಮತ್ತು ಹೊರಜಿಲ್ಲೆಯ ಒಬ್ಬರು ಸಹಿತ […]

ಕೊರೋನಾ ಸೋಂಕು ಆಗಸ್ಟ್ 9 : ದಕ್ಷಿಣ ಕನ್ನಡ 132, ಸಾವು 6, ಉಡುಪಿ 282

Monday, August 10th, 2020
corona

ಮಂಗಳೂರು : ದಕ್ಷಿಣ ಕನ್ನಡದಲ್ಲಿ ರವಿವಾರ 132 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 7207ಕ್ಕೆ ಏರಿಕೆಯಾಗಿದೆ ಜಿಲ್ಲೆಯಲ್ಲಿ ರವಿವಾರ 195 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3305 ಕೊರೋನಾ ಸಕ್ರಿಯ ಪ್ರಕರಣಗಳಿವೆ. ಆ ಮೂಲಕ ಒಟ್ಟು ಬಿಡುಗಡೆಯಾದವರ ಸಂಖ್ಯೆ 3682ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ರವಿವಾರ 282 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6201ಕ್ಕೆ ಏರಿಕೆಯಾಗಿದೆ. ರವಿವಾರ ಉಡುಪಿ ತಾಲೂಕಿನ […]

ವಿದ್ಯುತ್ ಶಾಕ್ ನಿಂದ ಎ.ಸಿ ಮೆಕ್ಯಾನಿಕ್ ಸಾವು

Tuesday, June 2nd, 2020
siraj

ಉಜಿರೆ : ಎ.ಸಿ ಮೆಕ್ಯಾನಿಕ್ ಒಬ್ಬರು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ವಿದ್ಯುತ್ ಆಘಾತದಿಂದಾಗಿ ಸಾವನ್ನಪ್ಪಿರುವ ಘಟನೆ ಇಲ್ಲಿನ ಅತ್ತಾಜೆ ಎಂಬಲ್ಲಿ ನಡೆದಿದೆ. ಅತ್ತಾಜೆ ನಿವಾಸಿ ಉಜಿರೆಯಲ್ಲಿ ಎ.ಸಿ ಮೆಕ್ಯಾನಿಕ್ ಮಳಿಗೆ ನಡೆಸುತ್ತಿದ್ದ ಮುಹಮ್ಮದ್ ಸಿರಾಜ್ ಮೃತಪಟ್ಟ ಯುವಕ. ಕಕ್ಕಿಂಜೆಯ ಸಂಬಂಧಿಕರ ಮನೆಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆಸಲಾಯಿತಾದರೂ ಅದಾಗಲೇ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ […]

ನಾಪತ್ತೆಯಾಗಿದ್ದ ಮಹಿಳೆ ಮೈಸೂರಿನ ಲಾಡ್ಜ್ ನಲ್ಲಿ ಪತ್ತೆ,ಸಾವು

Monday, April 22nd, 2013
missing Woman found dead

ಬಂಟ್ವಾಳ : ಕೆಲವು ದಿನಗಳ ಹಿಂದೆ ಮಗುವಿನೊಂದಿಗೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಾಬು ಪೂಜಾರಿಯವರ ಪತ್ನಿ  ಮೋಹಿನಿ ಎಂಬುವವರು ಮೈಸೂರಿನ ಲಾಡ್ಜ್ ವೊಂದರಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವಾರಗಳ ಹಿಂದೆ ಕೈಕಂಬದ ಬೀಡಿ ಕಾರ್ಮಿಕರ ಕಚೇರಿಗೆ ಹೋಗಿ ಅಲ್ಲಿಂದ ತಲೆನೋವಿಗೆ ಔಷಧಿ ತೆಗೆದುಕೊಂಡು ಬರುತ್ತೇನೆ ಎಂದು ತನ್ನ ಮಗಳು ಮನೀಷಾಳೊಂದಿಗೆ ತೆರಳಿದ ಮೋಹಿನಿ ವಾಪಾಸು ಬಾರದೆ ನಾಪತ್ತೆಯಾಗಿದ್ದರು. ಈ ಕುರಿತು ಇವರ  ಪತಿ ಬಾಬು ಪೂಜಾರಿಯವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು […]