ಶಿಕ್ಷಕಿ ಕೊರೋನಾ ಚಿಕಿತ್ಸೆಗೆ ಸ್ಪಂದಿಸಿದ ಸಿಎಂ ಹಾಗೂ ಶಿಕ್ಷಣ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಅಭಯಚಂದ್ರ ಜೈನ್
Thursday, October 15th, 2020ಮಂಗಳೂರು : ದೇಶ ಕೊರೊನದಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದರೂ ಪ್ರಧಾನಿ ಮೋದಿಯವರು 8 ಸಾವಿರ ಕೋಟಿ ರೂ.ಯ ವಿಮಾನ ಖರೀದಿಸಿದ್ದಾರೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಈ ರೀತಿಯ ಖರೀದಿ ಎಷ್ಟು ಸಮಂಜಸ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರಶ್ನಿಸಿದ್ದಾರೆ. ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊರೊನಾದಲ್ಲಿ ಬಳಲುತ್ತಿರುವ ಜನತೆಗೆ ಸಂತಾಪ ಹಾಗೂ ಅವರ ಆಸ್ಪತ್ರೆಗಳ ಖರ್ಚು-ವೆಚ್ಚಗಳನ್ನು ಸರ್ಕಾರ ಭರಿಸಿ, ಸಾಂತ್ವನ ಹೇಳಬೇಕಾಗಿರುವ ಕಾರ್ಯ ಈಗ ಆಗಬೇಕಾಗಿದೆ ಎಂದು ಹೇಳಿದರು. ಸಾವಿರಾರು ಸಂಖ್ಯೆಯಲ್ಲಿ ಶಿಕ್ಷಕರು ತಮ್ಮ ಜೀವವನ್ನು […]