ವಲಸೆ ಕಾರ್ಮಿಕರಿಗೆ ಅಕ್ಕಿ: ಸಚಿವ ಆಗ್ರಹ
Wednesday, January 10th, 2018ಮಂಗಳೂರು: ದೇಶದ ವಿವಿಧ ಭಾಗ ಗಳಿಂದ ದುಡಿಮೆಗಾಗಿ ಕರ್ನಾಟಕಕ್ಕೆ ವಲಸೆ ಬರುವ ಕಾರ್ಮಿಕರಿಗೆ ಉಚಿತ ವಾಗಿ ಅಥವಾ ರಿಯಾಯಿತಿ ದರದಲ್ಲಿ ಅಕ್ಕಿ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಕಾರ್ಮಿಕ ವರ್ಗದ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ, ಉತ್ತರ ಪ್ರದೇಶ, ಅಸ್ಸಾಂ, ಬಿಹಾರ, ಒಡಿಶಾ ಮುಂತಾದ ರಾಜ್ಯಗಳಿಂದ ಕೆಲಸಕ್ಕಾಗಿ ಕರ್ನಾಟಕಕ್ಕೆ ಬರುವ ಕಾರ್ಮಿಕರಿಗೆ ರಿಯಾಯಿತಿ […]