ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ: ಸಿದ್ದರಾಮಯ್ಯ ವ್ಯಂಗ್ಯ
Monday, January 8th, 2018ಮಂಗಳೂರು: “ಬಿಜೆಪಿಯವರು ಊಸರವಳ್ಳಿ ಇದ್ದ ಹಾಗೆ; ಆಗಾಗ ಬಣ್ಣ ಬದಲಾಯಿಸುವವರು,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು. “ಕೆಲವರಿಗೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಬರುತ್ತದೆ ಎಂದು ಭಯವಿದೆ. ನಾನು ಸರಕಾರ ಹಣದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಗುಜಾರಾತ್ ಹಾಗೂ ವಿದೇಶಕ್ಕೆ ತಮ್ಮ ಸ್ವಂತ ದುಡ್ಡಿನಲ್ಲಿ ಹೋಗುತ್ತಾರಾ?,” ಎಂದು ಪ್ರಶ್ನಿಸಿದರು . ದಕ್ಷಿಣ […]