ಟಿಪ್ಪು ಜಯಂತಿ ಸರ್ಕಾರದ ವತಿಯಿಂದ ಮಾಡುತ್ತೇವೆ: ಸಿದ್ದರಾಮಯ್ಯ
Monday, October 23rd, 2017ಮಂಗಳೂರು: ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಮಾಡಿಯೇ ಮಾಡುತ್ತೇವೆ, ಬಿಜೆಪಿ ರಾಜಕೀಯ ಕಾರಣದಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದೆಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆಗಾಗಿ ಆಗಮಿಸಿದ ಅವರು ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದಾರೆ. ಶೋಭಾ ಕೂಡಾ ಅವರಿಗೆ ಸಾಥ್ ನೀಡಿದ್ದರು. ಟೊಪ್ಪಿ ಹಾಕಿ ಖಡ್ಗ ಝಳಪಿಸಿ ಅಂದು ಯಡಿಯೂರಪ್ಪ ಫೋಸ್ ನೀಡಿದ್ದರು ಎಂದು ವ್ಯಂಗ್ಯವಾಡಿದರು. ಸಚಿವ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ ಪ್ರೋಟೊಕಾಲ್ ಪ್ರಕಾರ […]