ಟಿಪ್ಪು ಸುಲ್ತಾನ್ ನಂತರ ಈ ರಾಜ್ಯವನ್ನು ಆಳಿದ ಮತಾಂಧ ಯಾರೆಂದು ಹೇಳಿದರೆ ಅದು ಸಿದ್ದರಾಮಯ್ಯ: ನಳಿನ್ ಕುಮಾರ್ ವ್ಯಂಗ್ಯ
Saturday, November 10th, 2018ಮಂಗಳೂರು: ರಾಜ್ಯದ ಸಿಎಂ ಕುಮಾರಸ್ವಾಮಿ ಬಹಳ ಬುದ್ಧಿವಂತರು. ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದರು ಎಂಬ ಕಾರಣಕ್ಕೆ ತಾವು ಅಚರಿಸುತ್ತಿರುವುದಾಗಿ ಹೇಳಿದರು. ಕಾಂಗ್ರೆಸ್ನವರ ಋಣದಲ್ಲಿದ್ದಾರೆ ಎಂಬ ಕಾರಣಕ್ಕೆ ಅದನ್ನು ಮುಂದುವರಿಸಿದ್ದಾರೆ ಸಂಸದ ನಳಿನ್ ಕುಮಾರ್ ಕಟೀಲು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ವಿರುದ್ಧ ದ.ಕ.ಜಿಲ್ಲಾ ಬಿಜೆಪಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಿಎಂ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಆಚೆಯೂ ಅಲ್ಲ, ಈಚೆಯೂ ಅಲ್ಲ ಅನ್ನುವಂತಾಗಿದೆ. ಅಲ್ಲದೆ, ಇದೇ […]