ಯಾರಿಗೇ ಆಗಲಿ ಒತ್ತಡ ಹೇರುವುದಕ್ಕೂ ಒಂದು ಲಿಮಿಟ್ ಇರುತ್ತದೆ: ಡಿ.ಕೆ.ಶಿವಕುಮಾರ್
Saturday, July 14th, 2018ಬೆಂಗಳೂರು: ಸಿಎಂ ಕುಮಾರಸ್ವಾಮಿ ಈಗಾಗಲೇ ಅಕ್ಕಿ ವಿತರಣೆಯ ವಿಚಾರ ಸ್ಪಷ್ಟಪಡಿಸಿದ್ದು, 7 ಕೆಜಿ ಅಕ್ಕಿ ಕೊಡುವುದರಿಂದ 2,500 ಕೋಟಿ ರೂ. ಹೊರೆಯಾಗುತ್ತದೆ. ಯಾರಿಗೇ ಆಗಲಿ ಒತ್ತಡ ಹೇರುವುದಕ್ಕೂ ಒಂದು ಲಿಮಿಟ್ ಇರುತ್ತದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ನಿವಾಸ ಸದಾಶಿವ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 2 ಕೆಜಿ ಪಡಿತರ ಅಕ್ಕಿ ಖಡಿತ ಬಗ್ಗೆ ಸಿಎಂಗೆ ಸಿದ್ದರಾಮಯ್ಯ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಈ ಹೇಳಿಕೆ ನೀಡಿದ್ದಾರೆ. ಆ ಮೂಲಕ ಸಿದ್ದರಾಮಯ್ಯಗೆ ಪರೋಕ್ಷವಾಗಿ […]