ಪಡಿತರ ವ್ಯವಸ್ಥೆಯಲ್ಲಿ ನ್ಯೂನತೆ : ಮಡಿಕೇರಿಯಲ್ಲಿ ಸಿಪಿಐಎಂ ಪ್ರತಿಭಟನೆ; ಜನಸಾಮಾನ್ಯರಿಗೆ ಕಿರುಕುಳ ನೀಡದಂತೆ ಒತ್ತಾಯ

Thursday, January 30th, 2020
CPIM

ಮಡಿಕೇರಿ : ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ನಗರದಲ್ಲಿ ಪತ್ರಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಹಾರ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ಜನಸಾಮಾನ್ಯರಿಗೆ ವಂಚನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇ.ರಾ.ದುರ್ಗಾಪ್ರಸಾದ್, ನಕಲಿ ರೇಷನ್ ಕಾರ್ಡ್‌ಗಳ ಸೃಷ್ಟಿಗೆ ಸರ್ಕಾರ […]

ಸಿದ್ದರಾಮಯ್ಯರು ಗುರಿ ಇಲ್ಲದ ಕೊರತೆಯ ಬಜೆಟ್ ಮಂಡಿಸಿದ್ದಾರೆ ; ಸಿಪಿಐಎಂ

Saturday, July 13th, 2013
cpim opposed Budget

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿರುವ ಜನವಿರೋಧಿ ಬಜೆಟ್ ನ್ನು ವಿರೋಧಿಸಿ ಶನಿವಾರ ಜಿಲ್ಲಾಧಿಕಾರಿ ಗೇಟಿನ ಎದುರು ಸಿಪಿಐಎಂ ಪ್ರತಿಭಟನೆ ನಡೆಸಿತು. ಸಿದ್ದರಾಮಯ್ಯ ರವರು ಮಂಡಿಸಿರುವ ಬಜೆಟ್ ನಲ್ಲಿ ಎಲ್ಲಾ ವಸ್ತುಗಳ ಬೆಲೆಗಳು ಮತ್ತಷ್ಟು ತೀವ್ರಗತಿಯಲ್ಲಿ ಏರಿಕೆಯಾಗುವಂತೆ ಪರಿಣಾಮ ಬೀರುತ್ತದೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಮತ್ತು ಸಾಮಾಜಿಕ ಭದ್ರತೆ, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡದೆ ಅಭಿವೃದ್ಧಿ ಶೂನ್ಯತೆಯನ್ನು ರಾಜ್ಯದಲ್ಲಿ ನಿರ್ಮಾಣ ಮಾಡುತ್ತಿದ್ದು, ಇದು ಜನವಿರೋಧಿ ಬಜೆಟ್ ಆಗಿದೆ ಎಂದು ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಬಿ.ಮಾಧವ ಹೇಳಿದರು. ರಾಜ್ಯ ಅಬಕಾರಿ ತೆರಿಗೆ ಮತ್ತು […]