Blog Archive

ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Saturday, February 8th, 2020
hightek

ಬೆಂಗಳೂರು : ನಗರದಲ್ಲಿ ಹೈಟೆಕ್ ರೀತಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕುಮಾರ್, ಭರತ್ ಕುಮಾರ್, ರಘು ಹಾಗೂ ಪ್ರಜ್ವಲ್ ಬಂಧಿತ ಆರೋಪಿಗಳು. ಬಂಧಿತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಲೊಕೆಂಟೋ ವೆಬ್ ಸೈಟ್ ಮೂಲಕ ಹೈಟೆಕ್ ಮಾದರಿಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ದಂಧೆಗೆ ಬಳಸಿಕೊಳ್ಳುವ ಹೆಣ್ಣು ಮಕ್ಕಳನ್ನು ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳಿಂದ ಕೆಲಸ ಕೊಡಿಸುವುದಾಗಿ ನಂಬಿಸಿ‌ ಕರೆ ತರುತ್ತಿದ್ದರು. ಬಳಿಕ‌ ಇವರ ಫೊಟೋಗಳನ್ನು ಆನ್ ಲೈನ್ ಮುಖಾಂತರ ಕಳುಹಿಸಿ ಗ್ರಾಹಕರನ್ನು‌ […]

ಐವರು ಶಾಸಕರನ್ನು ಹನಿಟ್ರ್ಯಾಪ್ ಮೂಲಕ ಬಲೆಗೆ ಕೆಡವಿದ್ದ ಕಿಲಾಡಿಯಿಂದ ಮತ್ತೋರ್ವ ಸಚಿವರಿಗೆ 10 ಕೋಟಿ ರೂ. ಬೇಡಿಕೆ

Wednesday, November 27th, 2019
honeytrap

ಬೆಂಗಳೂರು:  ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆಯೊಡ್ಡಿ ಬಿಜೆಪಿಯ ಮಾಜಿ ಸಚಿವ ರಿಂದ  10 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪರಪ್ಪನ ಅಗ್ರಹಾರ ನಿವಾಸಿ ರಾಘವೇಂದ್ರ ಬಂಧಿತ ಆರೋಪಿ ಇತ್ತೀಚೆಗೆ ಕೆಲಸ ತೊರೆದು ಮನೆಯಲ್ಲಿಯೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ತನ್ನ ಗೆಳತಿಯ ಮೂಲಕ ಹನಿಟ್ರ್ಯಾಪ್‌ಗೆ ಮಾಜಿ ಸಚಿವರೊಬ್ಬರನ್ನು ಕೆಡವಿದ್ದ. ಗೆಳತಿಯೊಂದಿಗೆ ಮಾಜಿ ಸಚಿವರು ಇರುವ ವಿಡಿಯೋ ಚಿತ್ರೀಕರಿಸಿಕೊಂಡಿದ್ದ. […]

ಮಂಗಳೂರು : ಸಾರ್ವಜನಿಕರಿಗೆ ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನ; ಆರೋಪಿಗಳ ಬಂಧನ

Monday, October 14th, 2019
koken

ಮಂಗಳೂರು : ನಗರದಲ್ಲಿ ಮಾದಕ ವಸ್ತು ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಳ್ನೀರ್ ನಿವಾಸಿ ಫಾಸೀಮ್ ನೌಷಿಬ್ (25), ಮಂಜೇಶ್ವರ ಕುಂಜೆತ್ತೂರು ನಿವಾಸಿ ಅಫ್ಝಲ್ ಹುಸೈನ್ (28), ಫಳ್ನೀರ್ ನಿವಾಸಿ ಝಾಹಿದ್ (26) ಎಂದು ಗುರುತಿಸಲಾಗಿದೆ. ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಇಕಾನಾಮಿಕ್ ಆ್ಯಂಡ್ ನಾರ್ಕೋಟಿಕ್ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಕಂಕನಾಡಿ ಜಂಕ್ಷನ್ ರೈಲ್ವೇ ಸಿಬ್ಬಂದಿಗಳ ಸ್ಟಾಪ್ ಕ್ವಾಟ್ರಸ್ ಬಳಿಯಿಂದ ಕಾರು ಸಹಿತ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. […]

ಗುಜರಿ ಹೆಕ್ಕುವ ನೆಪದಲ್ಲಿ ಬೀಗವನ್ನು ಒಡೆದು ಸೊತ್ತುಗಳನ್ನು ದೋಚುತ್ತಿದ್ದ ಕಳ್ಳರ ಬಂಧನ

Thursday, November 9th, 2017
Thieves

ಮಂಗಳೂರು : ಗುಜರಿ ಹೆಕ್ಕುವ ನೆಪದಲ್ಲಿ ಒಂಟಿ ಮನೆಗಳ ಬಾಗಿಲಿನ ಬೀಗವನ್ನು ಒಡೆದು ಬೆಲೆಬಾಳುವ ಸೊತ್ತುಗಳನ್ನು ದೋಚುತ್ತಿದ್ದ ಕಳ್ಳರ ಜಾಲವನ್ನು ಪತ್ತೆ ಹಚ್ಚುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರ ವ್ಯಾಪ್ತಿಯಲ್ಲಿ ಒಂಟಿ ಮನೆಗಳನ್ನು ಹಾಡು ಹಗಲೇ ಬೀಗ ಮುರಿದು ಕಳ್ಳತನ ನಡೆಸಿದ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಸಿಸಿಬಿ ಪೊಲೀಸರು ಇಬ್ಬರು ಮಹಿಳೆಯರನ್ನು ಬಂಧಿಸಿ ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕುಂಜತ್ತ್ ಬೈಲ್ ನಿವಾಸಿಗಳಾದ ಪಾರ್ವತಿ(29), ಜಯಲಕ್ಷ್ಮಿ (27) […]

ಅಡ್ಯಾರು ಕಟ್ಟೆ ಯುವಕನ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ  ಸೆರೆ

Monday, July 10th, 2017
Adyarkatte

ಮಂಗಳೂರು : ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರುಪದವಿನಲ್ಲಿ ವಿದ್ಯಾರ್ಥಿಯೊಬ್ಬನಿಗೆ  ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ಸಿಸಿಬಿ ಪೊಲೀಸರು  ಈ ಕೊಲೆ ಯತ್ನ ಕೃತ್ಯದಲ್ಲಿ ಭಾಗಿಯಾದ  ನಿತಿನ್ ಪೂಜಾರಿ, ಪ್ರಾಯ(21), ತಂದೆ: ಸತೀಶ್ ಪೂಜಾರಿ, ವಾಸ: ಅರ್ಕುಳ ಕಂಪಾ ಮನೆ, ಫರಂಗಿಪೇಟೆ ಅಂಚೆ, ಮಂಗಳೂರು ತಾಲೂಕು. – (ವೃತ್ತಿ – ಎಲೆಕ್ಟ್ರೀಶಿಯನ್), ಪ್ರಾಣೇಶ್ ಪೂಜಾರಿ, ಪ್ರಾಯ(20), ತಂದೆ: ಮಾಧವ ಪೂಜಾರಿ, ವಾಸ; ಕೆಂಜೂರು ಮನೆ, ಅಡ್ಯಾರ್ […]

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರ ಬಂಧನ

Wednesday, February 1st, 2017
Prostitution

ಮಂಗಳೂರು: ವೆಬ್‌ಸೈಟ್ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಸಮೀಪದ ಶೇಖ್ ಮುಹಮ್ಮದ್ ರಫೀಕ್ (40), ಮಡಿಕೇರಿಯ ಬಾಳುಗೋಡು ನಿವಾಸಿ ದೀಪಕ್ (43) ಎಂಬುವರು ಬಂಧಿತರ ಆರೋಪಿಗಳು. ಆರೋಪಿಗಳಿಂದ ಒಂದು ರಿಕ್ಷಾ, 2 ಮೊಬೈಲ್ ಫೋನ್ ಹಾಗೂ 12,500 ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಲಾಡ್ಜ್‌ವೊಂದನ್ನು ಕೇಂದ್ರೀಕರಿಸಿ ಈ ಇಬ್ಬರು ಆರೋಪಿಗಳು ವೆಬ್‌ಸೈಟ್ ಮೂಲಕ ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ನಗರದ […]

ಮಂಗಳೂರಿನಲ್ಲಿ ಗಾಂಜಾ ಸಾಗಣೆಯ ಜಾಲ ಪತ್ತೆ: ಆರೋಪಿ ಬಂಧನ

Friday, August 5th, 2016
Moidin-Navaz

ಮಂಗಳೂರು: ಮಂಗಳೂರಿನಲ್ಲಿ ಗಾಂಜಾ ಸಾಗಣೆಯ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, 10.50 ಲಕ್ಷ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರು ಈ ಕುರಿತು ಮಾಹಿತಿ ನೀಡಿದರು. ಗಾಂಜಾ ಸಾಗಣೆ ಮಾಡುತ್ತಿದ್ದ ಕಾಸರಗೋಡಿನ ಉಪ್ಪಳದ ನಿವಾಸಿ ಮೊಯಿದ್ದೀನ್ ನವಾಜ್ (29) ಬಂಧಿಸಲಾಗಿದ್ದು, ಆತನಿಂದ 10.50 ಲಕ್ಷ ಮೌಲ್ಯದ ಸುಮಾರು 51 ಕೆಜಿ ಗಾಂಜಾ ಮತ್ತು ಇನ್ನೋವಾ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆಂಧ್ರ ಪ್ರದೇಶದ ವಿಶಾಖ ಪಟ್ಟಣದಿಂದ ಮಂಗಳೂರು, […]

ಯುವಕನನ್ನು ಅಪಹರಿಸಿ ಬತ್ತಲೆಗೊಳಿಸಿದ ಪ್ರಕರಣ, ಪ್ರಮುಖ ಆರೋಪಿ ಸೆರೆ

Sunday, March 6th, 2016
youth beaten

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಿಂದ ಯುವಕನೊಬ್ಬನನ್ನು ಅಪಹರಿಸಿ ಆತನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿ, ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಬೋಳೂರು ಪರಪ್ಪು ನಿವಾಸಿ ಜಯಪ್ರಕಾಶ್ ಅಲಿಯಾಸ್ ಜೆ.ಪಿ (24) ಎಂದು ಗುರುತಿಸಲಾಗಿದೆ. ಫೆಬ್ರವರಿ 13ರಂದು ಬೆಳಗ್ಗೆ ಮಂಗಳೂರು ನಗರದ ನೀರುಮಾರ್ಗದ ಯುವಕನ್ನು ರಿಕ್ಷಾವೊಂದರಲ್ಲಿ ಬಲತ್ಕಾರವಾಗಿ ಅಪಹರಿಸಿಕೊಂಡು ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಕ್ರಮ ಬಂಧನದಲ್ಲಿರಿಸಿ ಆತನಿಗೆ ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸಿ ಆತನಲ್ಲಿದ್ದ ನಗದು […]

ನಕಲಿ ಅಂಕಪಟ್ಟಿ, ಸರ್ಟಿಫಿಕೆಟ್ ಮಾರಾಟ ಜಾಲ ಪತ್ತೆ ಇಬ್ಬರು ಆರೋಪಿಗಳ ಬಂಧನ

Friday, November 9th, 2012
Fake Certificate

ಮಂಗಳೂರು :ಮಂಗಳೂರು ಸಿಸಿಬಿ ಪೊಲೀಸರು ದೇಶದ ನಾನಾ ವಿಶ್ವವಿದ್ಯಾನಿಲಯಗಳ ಅಂಕಪಟ್ಟಿ ಹಾಗೂ ಪದವಿ ಸರ್ಟಿಫಿಕೇಟ್‌ಗಳನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಮಾರಿಗುಡಿ ಸಮೀಪದ ಶ್ರೀದೇವಿ ಅಪಾರ್ಟ್‌ಮೆಂಟ್ ನಿವಾಸಿ ಅವಿನಾಶ್ ಶೆಟ್ಟಿ (31) ಹಾಗೂ ಕಾಸರಗೋಡು ಜಿಲ್ಲೆಯ ವಲುಕ್ಕಾಡ್ ಎಲಂಬಾಚಿ ನಿವಾಸಿ ಮೊಹಮ್ಮದ್ ಶಾಹಿದ್ ಎನ್.ಪಿ. ಬಂಧಿತ ಆರೋಪಿಗಳಾಗಿದ್ದಾರೆ. ಆಗ್ರಾದ ಡಾ.ಬಿ.ಆರ್.ಅಂಬೇಡ್ಕರ್ ವಿವಿ, ಚತ್ತಿಸ್‌ಘಡ ವಿವಿ, ಬಿಸ್ಲಾಪುರ್ ಡಾ.ಸಿ.ವಿ.ರಾಮನ್ ವಿವಿ, ಕರ್ನಾಟಕದ ಎಸ್ಸೆಸ್ಸೆಲ್ಸಿ ಬೋರ್ಡ್, ಮೀರತ್‌ನ ಚೌದರಿ ಚರಣಸಿಂಹ ವಿವಿ, […]