ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ: ಶಾಸಕ ಸೊರಕೆ

Saturday, April 21st, 2018
sorake-congress

ಉಡುಪಿ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ನಡೆದ ಕಾಪು ಬ್ಲಾಕ್ ಉತ್ತರ ವಲಯ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಮುಖಂಡೆ ಶ್ಯಾಮಲಾ ಸುಧಾಕರ್, ರಮೇಶ್ ಪ್ರಭು ಮತ್ತು ಪ್ರವೀಣ್ ಈ ಸಂದರ್ಭ […]

ಎಲ್‌ಪಿಜಿ, ಪೆಟ್ರೋಲ್ ಪಂಪ್ ತೆರೆಯಲು ರಾಜ್ಯ ಸರಕಾರದ ಅನುಮತಿಗೆ ಕಾನೂನು: ಯು.ಟಿ.ಖಾದರ್

Saturday, February 10th, 2018
u-t-kader

ಮಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಪಂಪ್ ಹಾಗೂ ಎಲ್‌ಪಿಜಿ ವಿತರಣಾ ಕೇಂದ್ರವನ್ನು ಆರಂಭಿಸಲು ರಾಜ್ಯ ಸರಕಾರದ ಅನುಮತಿ ಪಡೆಯಬೇಕೆಂಬ ನಿಯಮಾವಳಿಯನ್ನು ರೂಪಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಂಧ್ರ ಪ್ರದೇಶ ಸರಕಾರ ಈ ಬಗ್ಗೆ ಈಗಾಗಲೇ ನಿಯಮಾವಳಿ ರೂಪಿಸಿದೆ. ಇದುವರೆಗೆ ರಾಜ್ಯದಲ್ಲಿ ಪೆಟ್ರೋಲ್ ಪಂಪ್ ಅಥವಾ ಎಲ್‌ಪಿಜಿ ಬಂಕ್‌ಗಳನ್ನು ತೆರೆಯಲು ಕೇಂದ್ರದ ಅನುಮತಿ ಮಾತ್ರ ಸಾಕಿತ್ತು. ಆದರೆ ಇನ್ನು ಮುಂದೆ ರಾಜ್ಯ ಸರಕಾರದ ಅನುಮತಿಯನ್ನೂ ಪಡೆದುಕೊಳ್ಳಬೇಕಾಗುತ್ತದೆ. […]