ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆ

Thursday, September 29th, 2016
alwas-nudisiri

ಮಂಗಳೂರು :ಈ ಬಾರಿ ‘ಕರ್ನಾಟಕ ನಾಳೆಗಳ ನಿರ್ಮಾಣ’ ಎಂಬ ಪರಿಕಲ್ಪನೆಯಲ್ಲಿ ಮೂರು ದಿನಗಳ ಕಾಲ ಜರಗುವ `ಆಳ್ವಾಸ್‍ನುಡಿಸಿರಿ -2016′ ರ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಿವೃತ್ತ ಸಂಸ್ಕೃತ ಭಾಷಾ ಪ್ರಾಧ್ಯಾಪಕಿಯಾಗಿರುವ ವಿಮರ್ಶಕಿ ಡಾ. ಬಿ.ಎನ್. ಸುಮಿತ್ರಾಬಾಯಿ ಆಯ್ಕೆಯಾಗಿದ್ದು, ಸಾಹಿತಿ ಡಾ. ಜಯಂತ ಗೌರೀಶ ಕಾಯ್ಕಿಣಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಈ ಕುರಿತು ತಿಳಿಸಿದ್ದಾರೆ. ನಿರಂತರ ಆಳ್ವಾಸ್ ನುಡಿಸಿರಿ ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಆಯೋಜಿಸಿಕೊಂಡು ಬರುತ್ತಿದ್ದು 13ನೇ ವರ್ಷಕ್ಕೆ […]