ಸ್ನೇಹಿತರ ಜೊತೆ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ

Friday, July 5th, 2024
Maichel

ಬಂಟ್ವಾಳ : ಸ್ನೇಹಿತರ ಜೊತೆ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಯತಪ್ಪಿ ನದಿಗೆ ಬಿದ್ದು ಕಣ್ಮರೆಯಾಗಿದ್ದರು. ಅಗ್ನಿಶಾಮಕ ದಳದವರು ವ್ಯಕ್ತಿಯ ಮೃತದೇಹವನ್ನು ಇಂದು ಪತ್ತೆಹಚ್ಚಿದ್ದಾರೆ. ಮೃತರನ್ನು ಮೈಕಲ್ (53) ಎಂದು ಗುರುತಿಸಲಾಗಿದೆ. ಸುರತ್ಕಲ್ ನ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಂದ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗುರುವಾರ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಬಂಟ್ವಾಳದ ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟಿಗೆ ಹೋಗಿದ್ದರು. ಈ ವೇಳೆ […]